ಫೆ. 25ರಂದು ವಿಜಯಪುರದಲ್ಲಿ ಆಳ್ವಾಸ್ ನುಡಿಸಿರಿ ವೈಭವ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 19 :ಶ್ರೀಮಂತ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗುವ ಮೂಡಬಿದಿರೆಯ ಆಳ್ವಾಸ್ ನುಡಿಸಿರಿಯ ವೈಭವವನ್ನು ವಿಜಯಪುರ ಜಿಲ್ಲೆಯ ಜನತೆಗೂ ಉಣ ಬಡಿಸುವ ನಿಟ್ಟಿನಲ್ಲಿ ವಿಜಯಪುರದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಫೆ.25 ರಂದು ಸಂಜೆ 5-45 ಕ್ಕೆ ದರಬಾರ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ ಎಂದು ಆಳ್ವಾಸ್ ನುಡಿಸಿರಿ ವಿರಾಸತ್ ವಿಜಯಪುರ ಘಟಕದ ಅಧ್ಯಕ್ಷ ಡಾ. ಕೆ.ಬಿ. ನಾಗೂರ ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಳ್ವಾಸ ನುಡಿಸಿರಿ ವಿಶ್ವದಲ್ಲಿಯೇ ಸಾಂಸ್ಕೃತಿಕ ಸಿರಿ ವೈಭವಕ್ಕೆ ಪ್ರಸಿದ್ಧಿ ಪಡೆದಿದೆ. ಹೀಗಾಗಿ…


