ಮಾನವ ಜನ್ಮ ಸಾರ್ಥಕತೆಗೆ ಶರಣರ ತತ್ವ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಮನುಷ್ಯ ಆಧ್ಯಾತ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಹಾಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾನವ ಜನ್ಮ ಸಾರ್ಥಕತೆಗೆ ಬಸವಾದಿ ಶರಣರ ತತ್ವ, ಸದ್ವಿಚಾರ, ಧ್ಯಾನ, ತಪಸ್ಸು, ಉಪಾಸನೆ, ಭಜನೆ, ಸಂಕೀರ್ತನೆ ಮಾಡುವುದರಿಂದ ಪ್ರಾಪಂಚಿಕ ಜಂಜಡ ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದರು.ಪುರಾಣಿಕರಾದ ಉಮರಾಣಿಯ…

Read More

ರಫ್ತು ಗುಣಮಟ್ಟದ ಒಣದ್ರಾಕ್ಷಿ ಉತ್ಪಾದನೆಗೆ ಮಾರ್ಗಸೂಚಿ:ಅಪಘಾನಿಸ್ತಾನದ ತಳಿ ಆಮದಿಗೆ ಚಿಂತನೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28 : ರಾಸಾಯನಿಕ ಬಳಕೆಗೆ ಬದಲಾಗಿ ವಿಷಮುಕ್ತವಾಗಿ ಹಾಗೂ ಯುರೋಪಿಯನ್ ರಾಷ್ಟ್ರಗಳಿಗೆ ಸಾಗಿಸಲು ರಫ್ತು ಗುಣಮಟ್ಟದ ಒಣ ದ್ರಾಕ್ಷಿ ಬೆಳೆಯಲು ಮಾರ್ಗಸೂಚಿ ರೂಪಿಸುವ ಅಗತ್ಯವಿದೆ. ಜೊತೆಗೆ ಅಧಿಕ ಇಳುವರಿ, ವಿಶಿಷ್ಟ ಸ್ವಾದ ಹೊಂದಿರುವ ಅಪಘಾನಿಸ್ತಾನ ರಾಷ್ಟ್ರದ 5-6 ದ್ರಾಕ್ಷಿ ತಳಿಗಳನ್ನು ಪರಿಚಯಿಸಲು ಯೋಜಿಸುವ ಕುರಿತು ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ನಡೆದ ದಕ್ಷಿಣ ಭಾರತದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ನಿರ್ಧರಿಸಲಾಯಿತು.ಭಾನುವಾರ ಸಂಜೆ…

Read More

ಭೀಮಶಿ ಅಗಲಿಕೆಯಿಂದ ರೈತಪರ ಧ್ವನಿ ಕ್ಷೀಣ : ಶಿವಾನಂದ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28 :ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಚಪ್ಪಲಿ ಹಾಕದೇ ಬದ್ಧತೆಯ ಹೋರಾಟ ನಡೆಸಿದ್ದ ರೈತ, ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಅವರಿಲ್ಲದ ವಿಜಯಪುರ ಜಿಲ್ಲೆಯಲ್ಲಿ ರೈತ ಕಾರ್ಮಿಕ ಧ್ವನಿ ಕ್ಷೀಣಿಸಿದಂತಾಗಿದೆ. ಹೋರಾಟಕ್ಕೆ ಮತ್ತೊಂದು ಹೆಸರೇ ಭೀಮಶಿ ಕಲಾದಗಿ ಎಂಬಂತಾಗಿದ್ದು ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಸೋಮವಾರ ಇಂಡಿ ತಾಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ರೈತ-ಕಾರ್ಮಿಕ ನಾಯಕ ಭೀಮಶಿ…

Read More

ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ವಿಜಯಪುರ ಉತ್ತರ ರೋಟರ ಸಂಸ್ಥೆ ಹಾಗೂ ಶ್ರೀ ರಕ್ಷಾ ಮುದ್ದು ನಾಯಿಗಳ ಚಿಕಿತ್ಸಾ ಕೇಂದ್ರ ಇವರ ಸಹಯೋಗದಲ್ಲಿ ನಾಯಿಗಳಿಗೆ ಮಾರಕವಾದ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ವಿಜಯಪುರದ ರಾಘವೇಂದ್ರ ಕಾಲೋನಿಯಲ್ಲಿರುವ ಶ್ರೀರಕ್ಷಾ ಮುದ್ದು ಪ್ರಾಣಿಗಳ ಚಿಕಿತ್ಸಾ ಹಾಗೂ ಸಲಹಾ ಕೇಂದ್ರದಲ್ಲಿ ಜು. 28 ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು.ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಮುದ್ದು ನಾಯಿಗಳಿಗೆ ಉಚಿತವಾಗಿ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು.ಸುಮಾರು 70ಕ್ಕೂ…

Read More

ಮಂಡ್ಯದವರು ಒಳ್ಳೆಯ ಮನಸ್ಸಿನ ಉಪಕಾರ ಸ್ಮರಣೆಯ ಜನ: ಸಿ.ಎಂ ಮೆಚ್ಚುಗೆ

ಸಪ್ತಸಾಗರ ವಾರ್ತೆ, ಮದ್ದೂರು, ಜು. 28: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು…

Read More

ವ್ಯಸನ ಮುಕ್ತ ದಿನಾಚರಣೆ-ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆ. 1 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ…

Read More

ವ್ಯಸನ ಮುಕ್ತ ದಿನಾಚರಣೆ-ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆ. 1 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ…

Read More

ವ್ಯಸನ ಮುಕ್ತ ದಿನಾಚರಣೆ-ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆ. 1 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ…

Read More

ನೊಂದವರ ರಾಯಭಾರಿಗಳಾಗಿ ಸಮಾಜದ ಋಣ ತೀರಿಸೋಣ: ಪತ್ರಕರ್ತರ ಮಕ್ಕಳಿಗೆ ಕೆ.ವಿ.ಪಿ ಕರೆ

ಸಪ್ತಸಾಗರ ವಾರ್ತೆ, ಕೊಡಗು, ಜು. 28: ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಸಮಾಜ ವಿಶೇಷ ಗೌರವ ನೀಡುತ್ತದೆ ಮತ್ತು ಸರ್ಕಾರ ವಿಶೇಷ ಸವಲತ್ತುಗಳನ್ನು ಕಲ್ಪಿಸುತ್ತದೆ. ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವೆ ಸೇತುವೆಗಳಾಗಿ ಕೆಲಸ ಮಾಡುತ್ತಾರೆ…

Read More

ಮನೆಯಲ್ಲಿ ಹಾಲೆರೆದ ನಾಗಠಾಣದ ಮಹಿಳೆಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗ ದೇವನಿಗೆ ಹಲವು ವಿಧದ ಉಂಡೆಗಳು, ತಂಬಿಟ್ಟಿನ ನೈವೇದ್ಯವನ್ನು ಮಾಡಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಬಂಡೆ ಕುಟುಂಬದ…

Read More