ಜಿಲ್ಲೆಯಲ್ಲಿ ಮಾರಕ ರೋಗಗಳನ್ನು ತಡೆಯಲು ಅಗತ್ಯ ಜಾಗೃತಿ ಮೂಡಿಸೋಣ: ಅರವಿಂದ ಹಾಗರಗಿ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ.1: ಏಡ್ಸ್ ರೋಗದ ಬಗ್ಗೆ ಭಯ ಬೇಡ ಜಾಗೃತಿ ಅಗತ್ಯ ಜಿಲ್ಲೆಯಲ್ಲಿ ಏಡ್ಸ್ ರೋಗವನ್ನು ಶೂನ್ಯಕ್ಕೆ ತರುವಲ್ಲಿ ಅಗತ್ಯ ಜಾಗೃತಿ ಮೂಡಿಸೋಣ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಮರ್ಚಂಟ್ ಅಸೋಸಿಯೇರ್ಶನ ಎಪಿಎಂಸಿ ಯಾರ್ಡ ಇವರ ಸಹÀಯೋಗದಲ್ಲಿ ನಗರದ ಇಂಡಿ…


