ಜಿಲ್ಲಾಧಿಕಾರಿ ಕಚೇರಿ ಎಸ್. ಡಿ. ಎ., ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 17:ಜಿಲ್ಲಾಧಿಕಾರಿ ಕಚೇರಿ ಎಸ್. ಡಿ. ಎ., ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪೆಟ್ರೋಲ್ ಬಂಕ್ ಜಾಗದ ನಕಾಶೆ ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಡಳಿತ ಕಚೇರಿಯಎಸ್ ಡಿ ಎ ಅರವಿಂದ ಪವಾರಗುತ್ತಿಗೆ ಆಧಾರದಲ್ಲಿ ಸೇವೆ ಮಾಡುವಕಂಪ್ಯೂಟರ್ ಆಪರೇಟರ್ಅಯ್ಯಬ್ ತೊನಶ್ಯಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.15,000 ನಗದು ಸ್ವೀಕಾರ ಮಾಡುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿ ಎ…


