ಮಠ ಮಂದಿರಗಳು ಕಲಾ ಪೋಷಣ ಕೇಂದ್ರಗಳು : ಎಲ್.ಬಿ. ಶೇಖ ಅಭಿಮತ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 4 :ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಕರ್ನಾಟಕದ ವೀರಶೈವ ಮಠ ಮಂದಿರಗಳ, ಮಠಾಧೀಶರ ಕೊಡುಗೆ ಅಪಾರವಾದದ್ದು, ಶಿವಯೋಗ ಮಂದಿರ ಸ್ಥಾಪನೆಗೆ ಕಾರಣೀಕರ್ತರಾದ ಕುಮಾರ ಶಿವಯೋಗಿಗಳು ಕಲೆ, ಸಾಹಿತ್ಯ ಸಂಸ್ಕೃತಿ, ಉಳಿಸುವಲ್ಲಿ ಕಾರಣಿಕ ಪುರುಷರು ಎಂದು ಖ್ಯಾತ ರಂಗ ನಿರ್ದೇಶಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಲ್.ಬಿ. ಶೇಖ ಅವರು ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನ ವತಿಯಿಂದ ಹಮ್ಮಿಕೊಂಡ ಕುಮಾರ ಶಿವಯೋಗಿಗಳ 96ನೇ ಪುಣ್ಯ ಸ್ಮರಣೋತ್ಸವ ಹಾಗೂ ಪಂಡಿತ ಪಂಚಾಕ್ಷರ ಗವಾಯಿಗಳವರ 134ನೇ…


