ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಅಧಿಕಾರ ಸ್ವೀಕಾರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ. ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.ಕಳೆದ ಎರಡು ವರ್ಷಗಳಿಂದ ವಿಜಯಪುರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಟಿ. ಭೂಬಾಲನ್ ಅವರನ್ನು ಬೆಂಗಳೂರಿನ ಇ-ಆಡಳಿತ ಕೇಂದ್ರದ ಸಿಇಒ ಆಗಿ ಸರ್ಕಾರ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.ಮೊದಲಿನ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿ ಡಾ. ಆನಂದ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು.ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಡಾ. ಆನಂದ…

Read More

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

Read More