ಬಿಜ್ಜರಗಿ ಗುರೂಜಿಗೆ ಕನಕಶ್ರೀ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಬೆಂಗಳೂರು,ನ. 10:ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ದಿನಾಂಕ 8-9-2025ರಂದು ಕರ್ನಾಟಕ ಸರ್ಕಾರ ನೀಡುವ 2025-26 ನೆ ಸಾಲಿನ ಪ್ರತಿಷ್ಠಿತ “ಕನಕಶ್ರೀ” ಪ್ರಶಸ್ತಿ, 5ಲಕ್ಷ ಬಹುಮಾನವನ್ನು ವಿಜಯಪುರದ ಸಂಶೋಧಕರಾದ”ಹಾಲುಮತ ಭಾಸ್ಕರ “ಶ್ರೀ ಚಂದ್ರಕಾಂತ ಬಿಜ್ಜರಗಿ ಗುರೂಜಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿ ಅಭಿನಂದಿಸಿದರು.ಭಕ್ತ ಕನಕದಾಸರ ಜಯಂತಿ ಹಾಗೂ ಪ್ರಶಸ್ತಿ ಸಮಾರಂಭವು ಶ್ರೀ ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶೀವರಾಜ ತಂಗಡಗಿ,…

Read More

ಮೀನುಮರಿಗಳ ಮಾರಾಟ

ಸಪ್ತಸಾಗರ ವಾರ್ತೆ ವಿಜಯಪುರ, ನ.10: ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ನ. 14ರಂದು ಸಾಮಾನ್ಯ ಗೆಂಡೆ (ಗೌರಿ) ಮೀನುಮರಿಗಳನ್ನು ತಲಾ 1 ರೂ.ಗೆ ಮಾರಾಟ ಮಾಡಲಾಗುತ್ತಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 9945959704,9900776205 ಸಂಪರ್ಕಿಸಬಹುದಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೀನುಗಾರಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ

ಸಪ್ತಸಾಗರ ವಾರ್ತೆ,ವಿಜಯಪುರ ನ.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ನವೆಂಬರ್ 11 ರಂದು ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 9.30ಕ್ಕೆ ವೀರವನಿಗೆ ಒನಕೆ ಓಬವ್ವ ಭಾವಚಿತ್ರದ ಮೆರವಣಿಗೆಯು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಚಾಲನೆಗೊಳ್ಳಲಿದೆ. ಬೆಳಿಗ್ಗೆ 10.30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

Read More

ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕಾರಜೋಳ ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ಜಿಲ್ಲೆಯಲ್ಲಿ ಮರುಕಳಿಸುತ್ತಿರುವ ಭೂಕಂಪನದ ಸಂಶೋಧನೆ ನಡೆಸಿ ಜನರ ಆತಂಕ ನಿವಾರಣೆ ಮಾಡುವುದು, ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವುದು ಹಾಗೂ ಕೋನೋ ಕಾರ್ಪಸ್ ಗಿಡಗಳನ್ನು ನಿಷೇಧಿಸುವುದು ಸೇರಿದಂತೆ ವಿಜಯಪುರ ಜನತೆ ಎದುರಿಸುತ್ತಿರುವ ವಿವಿಧ ಮಹತ್ವದ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ನೇತೃತ್ವದ ನಿಯೋಗ ಸೋಮವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ವಿಜಯಪುರ ಜನತೆಯ ಎದುರಿಸುತ್ತಿರುವ ಸಮಸ್ಯೆಯನ್ನು ವಿವರಿಸಿದ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ…

Read More

ಕ್ಯಾಂಪಸ್ ಸಂದರ್ಶನ:11 ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ಸೆಂಟರ್ ನ 11 ಜನ ವಿದ್ಯಾರ್ಥಿಗಳು ನವೆಂಬರ್ 8 ಮತ್ತು 9 ರಂದು ಕಾಲೇಜಿನಲ್ಲಿ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ.ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ತುಮಕೂರಿನ ವೆಕ್ಸಪೋರ್ಡ್ ಲ್ಯಾಬೋರೇಟರೀಸ್ ಸಹಯೋಗದಲ್ಲಿ ಕ್ಯಾಂಪಸ್ ಡ್ರೈವ್ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿ. ಫಾರ್ಮಾ, ಎಂ. ಫಾರ್ಮಾ ಪದವೀಧರರು‌‌ ಮತ್ತು ಸ್ಕೂಲ್ ಆಪ್ಲೈಡ್ ಸಾಯಿನ್ಸ್ ಆ್ಯಂಡ್…

Read More

ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10:ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ನಗರದ ಜಿಲ್ಲಾ ಸಹಕಾರಿ ಯೂನಿಯನ್ ಕೇಂದ್ರ ಬಸ್ ನಿಲ್ದಾಣ ಎದುರುಗಡೆ ನಡೆಯಿತು.ಪ್ರತಿನಿಧಿಗಳ ಸಭೆಯನ್ನು ಉದ್ಘಾಟಿಸಿದ ಸಿಐಟಿಯು ನ ರಾಜ್ಯ ಕಾರ್ಯದರ್ಶಿ ಎಚ್. ಎಸ್. ಸುನಂದ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ ಅದಕ್ಕೆ ತಕ್ಕಂತೆ ಕೂಲಿಯನ್ನು ಕೊಡುವುದಿಲ್ಲ, ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ 36 ಸಾವಿರ ರೂಪಾಯಿ ಕೊಡಬೇಕು, 2011 ರಿಂದ ಇಲ್ಲಿಯವರೆಗೆ ಅಂಗನವಾಡಿ ಅಕ್ಷರ ದಾಸೋಹ ನೌಕರರಿಗೆ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಮುಂದುವರಿದ ಧರಣಿ, ರೈತ ಸಂಘದ ಬೆಂಬಲ

ಸಪ್ತಸಾಗರ ವಾರ್ತೆ ವಿಜಯಪುರ, ನ. 9:ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 53ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ್ ನಾಗೇಂದ್ರ ಅವರು ಮಾತನಾಡಿ “ಉದ್ದೇಶ ಒಳ್ಳೆದಿದೆ. ಜನರ ಹಿತವಿದೆ. ಅದಕ್ಕೆ ಜನ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಬಸವಣ್ಣ ಹುಟ್ಟಿದಂತ ನಾಡಿದು. ಇವತ್ತಿನ…

Read More

ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಸೇವೆಗೆ ಚಾಲನೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 9: ಗ್ರಾಮೀಣ ಬಡ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸಲು ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಕಾರ್ಯ ನಿರ್ವಹಿಸಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ರವಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾನಿಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಹಾಗೂ ಸಂಶೋಧನೆ ಕೇಂದ್ರದಲ್ಲಿ ಎರಡು ನೂತನ ಆರೋಗ್ಯ ವಾಹಿನಿ ಬಸ್ ಸೇವೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ…

Read More

ಬಿ.ಎಲ್.ಡಿ. ಇ ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಪಾಟೀಲ ಜನ್ಮ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 9: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಅವರ ಜನ್ಮದಿನವನ್ನು ಇಂದು ರವಿವಾರ ಗಣ್ಯರೊಂದಿಗೆ ಸೇರಿ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.ವೃಕ್ಷಥಾನ್ ಹೆರಿಟೇಜ್ ರನ್ ಸಮಿತಿ, ವಿಜಯಪುರ ಜಿಲ್ಲಾ ಸೈಕ್ಲಿಂಗ್ ಗ್ರುಪ್ ಜಂಟಿಯಾಗಿ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಬಸನಗೌಡ ಎಂ. ಪಾಟೀಲ, ವೈದ್ಯಕೀಯ ಕಾಲೇಜಿನ ಶರೀರಕ್ರಿಯಾ ಶಾಸ್ತ್ರ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊ. ಕುಸಾಲ ದಾಸ ಮತ್ತೀತರ ಗಣ್ಯರು ಜನ್ಮದಿನದ ಅಂಗವಾಗಿ ಸಸಿ ನೆಟ್ಟರು.ಈ…

Read More