ವಿಜಯಪುರ ಜಿಲ್ಲಾ ಸಂಜೆವಾಣಿ ವರದಿಗಾರ ರುದ್ರಪ್ಪ ಆಸಂಗಿಯವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 9:ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿ ಹಾಗೂ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.ರಾಜ್ಯದ 30 ಜಿಲ್ಲೆಗಳ 40 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಹಾ ಗೂ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದ್ದು, ಈ ಪ್ರಶಸ್ತಿಯು ನಗದು 50,000 ಹಾಗೂ ಫಲಕ ಹೊಂದಿದೆ. ಶ್ರೀಮತಿ ಸರಿತಾ ರೈ ಅವರಿಗೆ 2025ನೇ ಸಾಲಿನ ವಿಶೇಷ ಪ್ರಶಸ್ತಿ ಲಭಿಸಿದ್ದು, ಈ ಪ್ರಶಸ್ತಿ ನಗದು ಒಂದು ಲಕ್ಷ ರೂಪಾಯಿ ಹಾಗೂ ಫಲಕ ಹೊಂದಿದೆ.ವಿಜಯಪುರ ಜಿಲ್ಲೆಯ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು ಪ್ರಸಕ್ತ ಸಾಲಿನ…


