ವಿದ್ಯಾರ್ಥಿ ಜೀವನವು ಬದುಕಿನ ಸುವರ್ಣಾವಧಿ-ಸಂತೋಷ ಬಂಡೆ
ಸಪ್ತಸಾಗರ ವಾರ್ತೆ,ಕೊಲ್ಹಾರ, ಮಾ. 7: ವಿದ್ಯಾರ್ಥಿ ಜೀವನವು ಬದುಕಿನ ಸುವರ್ಣಾವಧಿ.ನಿಶ್ಚಿತಗುರಿ, ಅಚಲ ಶೃದ್ಧೆ, ಅವಿರತ ಪ್ರಯತ್ನ, ಸರಳವಾದ ಆಲೋಚನೆಗಳಿಂದ ಇಂದಿನ ಮಕ್ಕಳು ಸೃಜನಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು.ತಾಯಿ-ತಂದೆ-ಗುರುಗಳನ್ನು ಪ್ರೀತಿಯಿಂದ ಕಾಣುತ್ತಾ, ಅವರ ಮಾರ್ಗದರ್ಶನದಲ್ಲಿ ದೇಶದ ಶ್ರೇಷ್ಠ ವ್ಯಕ್ತಿಗಳಾಗಿ ರೂಪುಗೊಳ್ಳಿ ಎಂದು ನಾಗಠಾಣದ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ಮಸೂತಿ ಗ್ರಾಮದ ಶ್ರೀ ಗುರು ಸಂಗನ ಬಸವೇಶ್ವರ ವಜ್ರ ಮಹೋತ್ಸವ ಪ್ರೌಢ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡ ಹತ್ತನೇ ವರ್ಗದ ವಿದ್ಯಾರ್ಥಿಗಳ ಶುಭ ಕೋರುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿ…


