ರಾಜ್ಯ ಬಾರ್ ಕೌನ್ಸಿಲ್ ಚುನಾವಣೆಗೆ ವಕೀಲ ಭೃಂಗಿಮಠ ನಾಮಪತ್ರ ಸಲ್ಲಿಕೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ. 9 : ರಾಜ್ಯ ವಕೀಲರ ಪರಿಷತ್ತಿಗೆ ಸ್ಪರ್ಧಿಸುತ್ತಿರುವ ನಾನು ಗೆದ್ದರೆ ಕರ್ನಾಟಕ ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಹೋರಾಟ ಮಾಡುವ ಸದಿಚ್ಚೆ ತಮಗಿದೆ ಎಂದು ಪ್ರಖ್ಯಾತ ಹಿರಿಯ ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ಹೇಳಿದರು. ಬೆಂಗಳೂರಿನ ಕೆ ಎಸ್ ಬಿ ಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಹೊರ ಬಂದು ತಮ್ಮ ಬೆಂಬಲಿಗರನ್ನುದ್ದೇಶಿ ಮಾತನಾಡಿದ ಅವರು, ವಕೀಲರ ಹಿತ ಕಾಪಾಡುವುದು ಪರಿಷತ್ತಿನ ಮಹತ್ವದ ಉದ್ದೇಶವಾಗಿದೆ. ಅದಕ್ಕಾಗಿ ವಕೀಲರ ಕಲ್ಯಾಣಕ್ಕಾಗಿ…

Read More

ಫೆ. 13ರಂದು ಸಾಲೋಟಗಿಯಲ್ಲಿ ಜೋಡೆತ್ತುಗಳ ಸಮಾವೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 9: ವಿಶ್ವ ಗುರು ಬಸವಣ್ಣನವರು ಪ್ರತಿಪಾದಿಸಿದ ಬಸವ ತತ್ವದ ಮೂಲ ಬೇರುಗಳಾದ ಜೋಡೆತ್ತಿನ ಕೃಷಿಕರಿಗೆ ಪ್ರತಿ ತಿಂಗಳು 11 ಸಾವಿರ ರೂ. ಪ್ರೋತ್ಸಾಹ ಧನವನ್ನು ನೀಡುವ ಅಂಶವನ್ನು ಪ್ರಸಕ್ತ ಬಜೆಟ್‌ನಲ್ಲಿ ಸೇರ್ಪಡೆ ಮಾಡಿ ಬಸವ ತತ್ವದ ಪುನರುತ್ಥಾನಕ್ಕಾಗಿ ಬಜೆಟ್‌ನ ಶೇ.10 ರಷ್ಟು ಅನುದಾನವನ್ನು ಮೀಸಲಿಡುವಂತೆ ವಿಶ್ರಾಂತ ಕೃಷಿ ಅಧಿಕಾರಿ ಬಾಳಾಸಾಹೇಬ ಈಶ್ವರಗೊಂಡ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೈಲ ತತ್ವ ಆಧಾರಿತ ಟ್ರ್ಯಾಕ್ಟರ್ ಸಂಸ್ಕೃತಿಯ ಕೃಷಿಯಿಂದ ಮಣ್ಣಿನ ಫಲವತ್ತತೆ ಹಾಳಾಗುತ್ತಿದೆ. ಬಸವ ತತ್ವಾಧಾರಿತ…

Read More

ಫೆ.10ರಂದು ಕಾಯಕ ಶರಣರ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.9: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಕಾಯಕ ಶರಣ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಫೆ.10ರ ಬೆಳಿಗ್ಗೆ 9:30ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಾಯಕ ಶರಣರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.ಅಂದು ಬೆಳಿಗ್ಗೆ 10:30ಕ್ಕೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ಜವಳಿ,ಕಬ್ಬು ಅಭಿವೃದ್ಧಿ ಮತ್ತು…

Read More

ವಿವಿಧ ಕೋರ್ಸುಗಳ ಪ್ರವೇಶಾತಿ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.9 :2025–26ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಯದ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ , ಬಿ ಎಸ್ ಡಬ್ಲ್ಯೂ, ಬಿಎಲ್‌ಐಎಸ್‌ಸಿ, ಎಂಎಲ್‌ಐಎಸ್‌ಸಿ,ಎಂ ಎಸ್ಸಿ,ಎಂಎ, ಎಂಕಾಂ, ಎಂಬಿಎ, ಎಂಎಸ್ಸಿ, ಎಂಸಿಎ, ಎಂಎಸ್‌ಡಬ್ಲ್ಯೂ ಸೇರಿದಂತೆ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು.ಆಸಕ್ತರು, ಈ ವೆಬ್‌ಸೈಟ್‌ನಲ್ಲಿ www.ksoumysuru.ac.in ಆನ್‌ಲೈನ್‌ ಅರ್ಜಿ ಸಲ್ಲಿಸಬಹುದಾಗಿದ್ದು,ಈ ಬಗ್ಗೆಹೆಚ್ಚಿನ ಮಾಹಿತಿಗಾಗಿ ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ…

Read More

ನೆಲಕ್ಕೆ ಅಪ್ಪಳಿಸಿದ ಜೆಟ್ ವಿಮಾನ: ಇಬ್ಬರಿಗೆ ಗಂಭೀರ ಗಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 8: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಬಳಿ ಜೆಟ್ ವಿಮಾನವೊಂದು ಜಮೀನಿನಲ್ಲಿ ಬಿದ್ದು ಪತನಗೊಂಡಿದೆ.ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್ ವಿಮಾನದಲ್ಲಿದ್ದತೈಲ ಖಾಲಿಯಾದ ಕಾರಣ ಜೆಟ್ ವಿಮಾನ ನೆಲಕ್ಕೆ ಅಪ್ಪಳಿಸಿದೆ.ಭಾನುವಾರ ಸಂಜೆ ಜೆಟ್ ವಿಮಾನ ಜಮೀನಲ್ಲಿ ಬಿದ್ದಿದೆ. ಇದುಸೆಸ್ನಾ 172 ಟ್ಯಾಂಗೋ ಚಾರ್ಲಿ ಲಘು ವಿಮಾನವಾಗಿದ್ದು,ರೆಡ್ ಬರ್ಡ್ ಎವಿಯೇಷನ್ ಎಂಬ ವಿಮಾನ ತರಬೇತಿ ಸಂಸ್ಥೆ ಉಪಯೋಗಿಸುತ್ತಿದ್ದ ಜೆಟ್ ಪೈಲಟ್ಕ್ಯಾಪ್ಟನ್ ಕುನಾಲ್ ಮಲ್ಹೋತ್ತಾ ಹಾಗೂ ತರಬೇತಿ ನಿರತ ಪೈಲಟ್ ಗೌತಮ್ ಶಂಕರ್ ಪಿ….

Read More

ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಾಗಿ ಸಾಹಿತಿ ಮುರುಗೇಶ ಸಂಗಮ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 8 :ರಾಜ್ಯ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರˌ ಬೆಂಗಳೂರುˌ ಪುಸ್ತಕ ಸಂಸ್ಕೃತಿಯನ್ನು ಉಳಿಸಿˌ ಬೆಳೆಸುವ ನಿಟ್ಟಿನಲ್ಲಿ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ರಚನೆ ಮಾಡಿದ್ದು ˌ ನಗರದ ಸಾಹಿತಿˌ ಜಿಲ್ಲಾ ಕೇಂದ್ರ ಗ್ರಂಥಾಲಯದ ಗ್ರಂಥಾಲಯ ಸಹಾಯಕ ಮುರುಗೇಶ ಸಂಗಮ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದಅಧ್ಯಕ್ಷ ಡಾ. ಮಾನಸ ಅವರು ತಿಳಿಸಿದ್ದಾರೆ.ಈ ಯೋಜನೆಯು ಓದುವ ಸಂಸ್ಕೃತಿಯನ್ನು ಉಳಿಸಲು ಲೇಖಕರು ಮತ್ತು ಪ್ರಕಾಶಕರಿಗೆ ಬೆಂಬಲ ನೀಡಲು ಹಾಗೂ…

Read More

ವಚನ ಸಾಹಿತ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪ – ವಿ.ಬಿ. ಮರ್ತೂರ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ. 8: ವಚನ ಸಾಹಿತ್ಯ ಕನ್ನಡ ಸಾರಸ್ವತ ಲೋಕಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದೆ. ಬಸವಣ್ಣನವರ ಸಮಕಾಲೀನ ವಚನಕಾರರು ಈ ಸಮಾಜಕ್ಕೆ ಬಹುದೊಡ್ಡ ಸಂದೇಶ ನೀಡಿ ಹೋಗಿದ್ದು, ವಚನ ಸಾಹಿತ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಿದೆ. ವಚನ ಸಾಹಿತ್ಯ ಸರ್ವಕಾಲಿಕ ಅನನ್ಯ. ವಚನ ಸಾಹಿತ್ಯ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಬಸವನಬಾಗೇವಾಡಿ ತಾಲೂಕಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಬಿ. ಮರ್ತೂರ ಅಭಿಪ್ರಾಯಪಟ್ಟರು.ರವಿವಾರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಲಿಂ.ಪೂಜ್ಯ…

Read More

ಮಹಾನಗರ ಪಾಲಿಕೆಯ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಫೆ.8:ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಶನಿವಾರ ಸಂಜೆ ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಪರಿಶಿಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.ವಿಜಯಪುರ ನಗರದ ನವಬಾಗ ಪ್ರದೇಶದ ಮುಖ್ಯ ರಸ್ತೆಯನ್ನು ನಿರ್ಮಿತಿ ಕೇಂದ್ರದಿಂದ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಿ.ಸಿ ರಸ್ತೆಯ ಕಾಮಗಾರಿ ಪರಿಶಿಲನೆ ನಡೆಸಿದರು. ಇದರೊಂದಿಗೆ ನವಬಾಗ ಪ್ರದೇಶದಲ್ಲಿ ಈ ಹಿಂದೆ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದರಿಂದ…

Read More

ಸೌಹಾರ್ದಯುತವಾಗಿಮಾರುಕಟ್ಟೆಸಮಸ್ಯೆಇತ್ಯರ್ಥ-ಸಚಿವಶಿವಾನಂದಪಾಟೀಲ

ಸಪ್ತಸಾಗರ ವಾರ್ತೆ, ಬೆಳಗಾವಿ, ಫೆ. 8: ಜೈಕಿಸಾನ್ ಮಾರುಕಟ್ಟೆ ಸಮಸ್ಯೆ ಏನಿದೆ ಎಂದು ಪರಿಶೀಲಿಸಿ, ಜಿಲ್ಲೆಯ ಸಚಿವರು, ಸ್ಥಳೀಯ ಶಾಸಕರ ಜೊತೆ ಸೇರಿ ಚರ್ಚಿಸಿ ಸೌಹಾರ್ದಯುತ ರೀತಿಯಲ್ಲಿ ಇತ್ಯರ್ಥ ಮಾಡುವುದಾಗಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಭಾನುವಾರ ಬೆಳಗಾವಿ ಮಹಾನಗರದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿ ಅಭಿವೃದ್ಧಿ ಪರಿಶೀಲನೆ ನಡೆಸಿದ ಸಚಿವರು, ಬಳಿಕ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿ, ತರಕಾರಿ ತಂದು ಮಾರುವವರೂ, ರೈತರು,…

Read More

ಜನಪದಅಂದರೆಜನಪರಎಂದುನಂಬಿರುವವನುನಾನು: ಕೆ.ವಿ.ಪ್ರಭಾಕರ್

ಜಾನಪದ ಕಲೆಗಳು ಕೇವಲ ಮನೋರಂಜನೆಯ ಮಾಧ್ಯಮವಲ್ಲ; ಅವು ನಮ್ಮ ಬದುಕಿನ ಕ್ರಮವನ್ನು ಪ್ರತಿಬಿಂಬಿಸುವ ಕನ್ನಡಿಗಳು: ಕೆವಿಪಿ ಸಪ್ತಸಾಗರ ವಾರ್ತೆ, ರಾಮನಗರ ಫೆ. 7:ಜನಪದ ಅಂದರೆ ಜನಪರ ಎಂದು ನಂಬಿರುವವನು ನಾನು. ಜಾನಪದ ಕಲೆಗಳು ಕೇವಲ ಮನೋರಂಜನೆಯ ಮಾಧ್ಯಮವಲ್ಲ; ಅವು ನಮ್ಮ ಮಣ್ಣಿನ ಗುಣ, ಇತಿಹಾಸ ಮತ್ತು ಬದುಕಿನ ಕ್ರಮವನ್ನು ಪ್ರತಿಬಿಂಬಿಸುವ ಕನ್ನಡಿಗಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಜಾನಪದ ಲೋಕದಲ್ಲಿ ಆಯೋಜಿಸಿದ್ದ “ವಿದ್ಯಾರ್ಥಿ ಜನಪದ ಲೋಕೋತ್ಸವ” ಕಾರ್ಯಕ್ರಮದ ಮುಖ್ಯ…

Read More