ದೇಶದ ಹೆಸರಿನಲ್ಲಿ ಮೋದಿ ಜನರ ಚಿನ್ನಾಭರಣ ಕಿತ್ತುಕೊಂಡಿಲ್ಲ: ಜಿಗಜಿಣಗಿ
ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ದೇಶದ ಹೆಸರು ಹೇಳಿ ಕಾಂಗ್ರೆಸ್ನವರಂತೆ ಚಿನ್ನದ ತುಲಾಭಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿಸಿಕೊಂಡಿಲ್ಲ. ಬದಲಾಗಿ ಚಿನ್ನದ ಖರೀದಿಯನ್ನು ಮಿತ ಪ್ರಮಾಣಕ್ಕೆ ಸೀಮಿತಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ನಂತೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ದಮನಿಸುವ ಕೆಲಸವನ್ನು ಬಿಜೆಪಿ ಮಾಡಿಲ್ಲ. ಕೋವಿಡ್ನಂತಹ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ಏನಾದರೂ ಅಧಿಕಾರದಲ್ಲಿದ್ದರೆ ದೇಶದ ಪರಿಸ್ಥಿತಿ ಊಹಿಸಲು ಸಾಧ್ಯವಾಗಿರದಷ್ಟು ಕೆಟ್ಟಿರುತ್ತಿತ್ತು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದ…


