ಚರ್ಮರೋಗಗಳ ಉಚಿತ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ ೧೧ ಮತ್ತು ೧೨ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗದ ಲಕ್ಷಣಗಳಾದ ಮೊಡವೆ, ಭಂಗು, ಇಸುಬು, ಗಜಕರ್ಣ ಮುಂತಾದ ದೀರ್ಘ ಕಾಲಿನ ಸಮಸ್ಯೆಗಳ ಉಚಿತ ತಪಾಸಣೆ ನಡೆಯಲಿದೆ. ಚರ್ಮರೋಗದ ಸಮಸ್ಯೆ ಇರುವವರು ಈ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ…

Read More

ಶಿವಮೊಗ್ಗದಲ್ಲಿ ಜು. 17ರಿಂದ ಬಾಕ್ಸಿಂಗ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 9:ಜುಲೈ 17 ರಿಂದ 19 ರ ವರೆಗೆ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ವತಿಯಿಂದ ಶಿವಮೊಗ್ಗ ನಗರದಲ್ಲಿ 9 ನೇ ಕರ್ನಾಟಕ ರಾಜ್ಯ ಮಟ್ಟದ ಮಹಿಳಾ ಮತ್ತು ಪುರುಷರ ಬಾಕ್ಸಿಂಗ್ ಕ್ರೀಡಾಕೂಟ ನಡೆಯಲಿದೆ.ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಸಂಸ್ಥೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಓಲಂಪಿಕ್ ಸಂಸ್ಥೆ, ಭಾರತೀಯ ಅಮೆಚೂರ್ ಬಾಕ್ಸಿಂಗ್ ಒಕ್ಕೂಟದಿಂದ ಮಾನ್ಯತೆ ಪಡೆದ ಬಾಕ್ಸಿಂಗ್ ಕ್ರೀಡೆಯಾಗಿದೆ. ಬಾಕ್ಸಿಂಗ್ ಕ್ರೀಡೆಯು ಶಾಲಾ ಕಾಲೇಜುಗಳ…

Read More

ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು: ಶಾಸಕ ಯಶವಂತರಾಯಗೌಡ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು. ಚುನಾವಣೆ ಬೇರೆ, ಅಭಿವೃದ್ಧಿ ಬೇರೆ. ಹಾಗಾಗಿ ನಾನು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಕೆಲಸ ಮಾಡುವ ಜಾಯಮಾನ ನನ್ನದು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ನನ್ನ ಹೆಸರಿನಲ್ಲಿಯೇ ಚುನಾವಣೆ ಎದುರಿಸಿ ಗೆದ್ದಿದ್ದೇನೆ. ಆದರೆ ಅವರು ಬೇರೆಯವರ ಹೆಸರು ಹೇಳಿಕೊಂಡು ಚುನಾವಣೆ ಗೆಲ್ಲುತ್ತ ಬಂದಿದ್ದಾರೆ ಎಂದು ಅವರು ಸಂಸದ ರಮೇಶ ಜಿಗಜಿಣಗಿಗೆ ಛೇಡಿಸಿದರು.ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ನಾನು…

Read More

ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಅಧಿಕಾರ ಸ್ವೀಕಾರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ. ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.ಕಳೆದ ಎರಡು ವರ್ಷಗಳಿಂದ ವಿಜಯಪುರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಟಿ. ಭೂಬಾಲನ್ ಅವರನ್ನು ಬೆಂಗಳೂರಿನ ಇ-ಆಡಳಿತ ಕೇಂದ್ರದ ಸಿಇಒ ಆಗಿ ಸರ್ಕಾರ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.ಮೊದಲಿನ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿ ಡಾ. ಆನಂದ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು.ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಡಾ. ಆನಂದ…

Read More

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

Read More