ನಾಡಗೀತೆ ಕರ್ನಾಟಕದ ಶ್ರೇಷ್ಠತೆ ಗೌರವದ ಸಂಕೇತ – ಎನ್.ಎಂ.ಬಿರಾದಾರ ಅಭಿಮತ
ಸಪ್ತಸಾಗರ ವಾರ್ತೆ, ವಿಜಯಪುರ, ಜ.1: ಕುವೆಂಪು ರಚಿಸಿದ ಕನ್ನಡದ ನಾಡಗೀತೆ ಕನ್ನಡಿಗರ, ಕನ್ನಡ ಸಾಹಿತ್ಯದ ಶ್ರೀಮಂತ ಸಂಸ್ಕೃತಿ ಕರ್ನಾಟಕದ ಸ್ವಾಭಿಮಾನ ಮತ್ತು ಘನತೆ, ಇತಿಹಾಸ, ಭೂಗೋಳ ವೈವಿಧ್ಯತೆಯನ್ನು ಸಾರುವ ನಮ್ಮೆಲ್ಲರ ಹೆಮ್ಮೆಯ ನಾಡಗೀತೆ ಜಯ ಭಾರತ ಜನನಿಯ ತನುಜಾತೆಗೆ ನೂರು ವರುಷಗಳು ಸಂದಿದ್ದು ಕನ್ನಡಿಗರಿಗೆ ಸ್ವಾಭಿಮಾನದ ಸಂಕೇತ ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಎನ್.ಎಂ. ಬಿರಾದಾರ ಅಭಿಪ್ರಾಯಪಟ್ಟರು.ಬುಧವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಿಟ್ಟಿನಹಳ್ಳಿ ಪಿ.ಕೆ.ಪಿ.ಎಸ್ ಸಹಯೋಗದಲ್ಲಿ…


