ಬಾಬಾನಗರ ಬಳಿ ಜಲಾಶಯ ನಿರ್ಮಾಣ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20…

Read More