ದೇವರನಿಂಬರಗಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕನ ಅಪಹರಣಕ್ಕೆ ವಿಫಲ ಯತ್ನ: ಆರೋಪಿ ಸೆರೆ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 2:ಸೆಪ್ಟೆಂಬರ್ 3ರಂದು ಹಂತಕರ ಗುಂಡಿಗೆ ಬಲಿಯಾಗಿದ್ದ ದೇವರನಿಂಬರಗಿ ಗ್ರಾಮದ ಭೀಮನಗೌಡ ಬಿರಾದಾರ ಎಂಬುವರ ಅಪ್ರಾಪ್ತ ಪುತ್ರನ ಅಪಹರಣಕ್ಕೆ ಗುರುವಾರ ಸಂಜೆ ದೇವರನಿಂಬರಗಿ ಭೀಮನಗೌಡ ಬಿರಾದಾರ ತೋಟದ ನಿವಾಸದ ಬಳಿ ವಿಫಲ ಯತ್ನ ನಡೆದಿದ್ದು, ಈ ಬಗ್ಗೆ ಗ್ರಾಮಸ್ಥರಲ್ಲಿ ಮತ್ತೆ ಆತಂಕ ಮೂಡಿದೆ.ಕಳೆದ ಸಪ್ಟೆಂಬರ್ 3 ರಂದು ದೇವರನಿಂಬರಗಿ ಗ್ರಾಮದಲ್ಲಿ ಭೀಮನಗೌಡ ಬಿರಾದಾರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆದಾಗ್ಯೂ ಗುರುವಾರ ಸಂಜೆ ಭೀಮನಗೌಡ ಅವರ…

Read More