ಛಾಯಾಗ್ರಾಹಕರ ಉತ್ತೇಜನಕ್ಕೆ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸಲು ಕಾರಜೋಳ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 18:ಛಾಯಾಗ್ರಾಹಕರು ಇಂದು ಬಹಳ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸರ್ಕಾರ ಛಾಯಾಗ್ರಹಣ ಅಕಾಡೆಮಿ ಪ್ರಾರಂಭ ಮಾಡಿ ಛಾಯಾಗ್ರಾಹಕರ ತೊಂದರೆಗಳನ್ನು ನಿವಾರಿಸಬೇಕು ಎಂದು ಯುವ ಭಾರತ ಸಮಿತಿ ಅಧ್ಯಕ್ಷ ಹಾಗೂ ಹವ್ಯಾಸಿ ಛಾಯಾಗ್ರಾಹಕ ಉಮೇಶ ಕಾರಜೋಳ ಹೇಳಿದರು.ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ರಾಜ್ಯ ಛಾಯಾಚಿತ್ರಗ್ರಾಹಕರ ಸಂಘದ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಿದ ವಿಶ್ವ ಛಾಯಾಗ್ರಹಣ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಛಾಯಾಗ್ರಹಣ ಅಕಾಡೆಮಿಯಿಂದ ಛಾಯಾಗ್ರಾಹಕರಿಗೆ ಹೆಚ್ಚಿನ ಜ್ಞಾನ ವಿಸ್ತರಿಸಿಕೊಳ್ಳಲು ಮತ್ತು ಸರ್ಕಾರದ ಸವಲತ್ತುಗಳನ್ನು…

Read More