ಲಾರಿ- ಬೈಕ್ ಡಿಕ್ಕಿ: ಮಹಿಳೆ ಸಾವು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16:ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಸಂಗಾಪುರ ಕ್ರಾಸ್ ಬಳಿ ಸೋಮವಾರ ಮಧ್ಯಾಹ್ನ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಅಡವಿ ಸಂಗಾಪುರ ಗ್ರಾಮದ ನಿವಾಸಿ ಬಾಳವ್ವ ದಳವಾಯಿ (50) ಮೃತಪಟ್ಟಿದ್ದಾಳೆ.ಬಾಳವ್ವ ಅವರು ತಮ್ಮ ಸಂಬಂಧಿಕರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಆಗ ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬೈಕ್ ಸವಾರನಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು ತಕ್ಷಣವೇ ಅವರನ್ನು…

Read More

ಬಸ್- ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್ ಸವಾರರ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 25:ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಜಿಲ್ಲೆಯ ನಿಡಗುಂದಿ ತಾಲೂಕಿನ ಮುದ್ದಾಪುರ ಕ್ರಾಸ್ ಬಳಿ ಗುರುವಾರ ಸಂಭವಿಸಿದೆ.ಮುದ್ದೇಬಿಹಾಳ ತಾಲೂಕಿನ ಕೊಪ್ಪ ತಾಂಡಾದ ಶಿವಪ್ಪ ರಾಮಪ್ಪ ಲಮಾಣಿ (60) ಹಾಗೂ ಬಸರಕೋಡ ಗ್ರಾಮದ ಬಸಪ್ಪ ಸಂಗಪ್ಪ ಸೂಳಿಬಾವಿ (67) ಎಂದು ಮೃತಪಟ್ಟ ದುರ್ದೈವಿಗಳು.ಮುದ್ದೇಬಿಹಾಳದಿಂದ ಬಾಗಲಕೋಟೆ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಹಾಗೂ ನಿಡಗುಂದಿಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್…

Read More

ಅಗ್ನಿ ದುರಂತ ಹಾನಿಗೆ ಪರಿಹಾರ:ದುಷ್ಕೃತ್ಯದ ಬಗ್ಗೆ ತನಿಖೆಗೆ ಆದೇಶ- ಸಚಿವ ಶಿವಾನಂದ ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ನ. 14: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್‌ ಲಿಮಿಟೆಡ್‌ ಬಳಿ ಗುರುವಾರ ಸಂಭವಿಸಿದ ಅಹಿತಕರ ಘಟನೆಯಲ್ಲಿ ಸಂಭವಿಸಿದ ಹಾನಿಗೆ ಸಾಧ್ಯವಿರುವ ಪರಿಹಾರ ನೀಡಲಾಗುವುದು ಹಾಗೂ ದುರಂತದ ಬಗ್ಗೆ ತನಿಖೆಗೆ ಆದೇಶ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರಕಟಿಸಿದರು.ದುರಂತದ ಸ್ಥಳಕ್ಕೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.‌ಬಿ. ತಿಮ್ಮಾಪುರ ಅವರೊಂದಿಗೆ ಭೇಟಿ ನೀಡಿ ದುರಂತದಲ್ಲಿ ಹಾನಿಗೀಡಾದ ಕಬ್ಬು, ಟ್ರ್ಯಾಕ್ಟರ್‌ಗಳು, ಬೈಕ್‌ಗಳನ್ನು ವೀಕ್ಷಣೆ ಮಾಡಿ ರೈತರ…

Read More