ಭೀಮಾತೀರ 6 ಜನರ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂನ್ 22:ಭೀಮಾತೀರದಲ್ಲಿ ನಡೆದ ಆರು ಜನರ ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ತಳವಾರನನ್ನು ಬಂಧಿಸುವ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಹೊರವಲಯದಲ್ಲಿ ಆರೋಪಿ ಮಹೇಶ್ ತಳವಾರನನ್ನು ಬಂಧಿಸಲು ಚಡಚಣ ಪೊಲೀಸರು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಕಲ್ಲು ತೂರಿ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆ ಹಾಗೂ ಬಂಧನದ ಉದ್ದೇಶದಿಂದ ಚಡಚಣ ಸಿಪಿಐ ಪರಶುರಾಮ ಮನಗೂಳಿ ಅವರು ಮಹೇಶ್‌ನ…

Read More

22 ವಿವಿಧ ಸ್ವತ್ತಿನ ಪ್ರಕರಣ: 36 ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 16: ಕಳ್ಳತನ, ಸುಲಿಗೆ ಪ್ರಕರಣಗಳಲ್ಲಿ2025-26 ನೇ ಸಾಲಿನಲ್ಲಿ ಬಸವನ ಬಾಗೇವಾಡಿ ಉಪ-ವಿಭಾಗದ ಮುದ್ದೇಬಿಹಾಳ, ನಿಡಗುಂದಿ, ತಾಳಿಕೋಟೆ, ಬಸವನ ಬಾಗೇವಾಡಿ ಹಾಗೂ ಕೂಡಗಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾದ ತೋಟದ ಮನೆ, ದೇವಸ್ಥಾನದ ಬಾಗಿಲು, ಮನೆಗಳ ಬಾಗಿಲು ಮುರಿದು ಬಂಗಾರ, ಬೆಳ್ಳಿ ಆಭರಣಗಳು ಹಾಗೂ ನಗದು ಕಳ್ಳತನ, ಬಂಗಾರದ ತಾಳಿಸರ ಸುಲಿಗೆ ಪ್ರಕರಣ, ಮೋಸ ಮಾಡಿ ಕಳವು ಪ್ರಕರಣ, ಮೋಟಾರ್ ಬೈಕ್ ಹಾಗೂ ರೈತರ ಜಮೀನಿನಲ್ಲಿರುವ ಬೋರವೆಲ್ ಪಂಪಸೆಟ್ ಕಳ್ಳತನ ಪ್ರಕರಣಗಳನ್ನು ಪತ್ತೆ…

Read More

ದೇವರನಿಂಬರಗಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕನ ಅಪಹರಣಕ್ಕೆ ವಿಫಲ ಯತ್ನ: ಆರೋಪಿ ಸೆರೆ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 2:ಸೆಪ್ಟೆಂಬರ್ 3ರಂದು ಹಂತಕರ ಗುಂಡಿಗೆ ಬಲಿಯಾಗಿದ್ದ ದೇವರನಿಂಬರಗಿ ಗ್ರಾಮದ ಭೀಮನಗೌಡ ಬಿರಾದಾರ ಎಂಬುವರ ಅಪ್ರಾಪ್ತ ಪುತ್ರನ ಅಪಹರಣಕ್ಕೆ ಗುರುವಾರ ಸಂಜೆ ದೇವರನಿಂಬರಗಿ ಭೀಮನಗೌಡ ಬಿರಾದಾರ ತೋಟದ ನಿವಾಸದ ಬಳಿ ವಿಫಲ ಯತ್ನ ನಡೆದಿದ್ದು, ಈ ಬಗ್ಗೆ ಗ್ರಾಮಸ್ಥರಲ್ಲಿ ಮತ್ತೆ ಆತಂಕ ಮೂಡಿದೆ.ಕಳೆದ ಸಪ್ಟೆಂಬರ್ 3 ರಂದು ದೇವರನಿಂಬರಗಿ ಗ್ರಾಮದಲ್ಲಿ ಭೀಮನಗೌಡ ಬಿರಾದಾರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆದಾಗ್ಯೂ ಗುರುವಾರ ಸಂಜೆ ಭೀಮನಗೌಡ ಅವರ…

Read More