ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ -ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 4 : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಿದ್ದಾರೆ. ಈ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.ಬಿಜೆಪಿ ಮುಖಂಡರು ಪ್ರಚೋದನಕಾರಿ ಭಾಷಣಗಳ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಎಷ್ಟೇ ಅಪಪ್ರಚಾರ ನಡೆಸಿದರೂ ಮತದಾರರು ಮಾತ್ರ ಅಭಿವೃದ್ಧಿ ಮತ್ತು…

Read More

ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆ ಯೋಗ ಶಿಕ್ಷಕ ಅಂತರಾಷ್ಟ್ರೀಯ ಮಟ್ಟದ ಸಾಧನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜ. 27:ವರ್ಡ್ ಯೋಗಾ ಮತ್ತು ಸ್ಪೋರ್ಟ್ಸ್ ಎಜ್ಯುಕೇಶನ ಇಂಡೋ ಮಲೆಶೀಯಾ ವತಿಯಿಂದ ಏರ್ಪಡಿಸಿದ ಯೋಗಾ ಚಾಂಪಿಯನಶಿಪ್‌ನಲ್ಲಿ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಅವರು ಮಲೇಶಿಯಾದ ಕೌಲಾಲಂಪುರ್‌ದಲ್ಲಿ ನಡೆದ ಅಂತರರಾಷ್ಟ್ರೀಯ ಇಂಡೋ ಮಲೇಶಿಯಾ ಯೋಗಾ ಚಾಂಪಿಯನಶಿಪ್‌ನಲ್ಲಿ ಸ್ಪರ್ಧಿಸಿ 3 ವಿಭಾಗಗಳಲ್ಲಿ 1, ರ‍್ಟಿಸ್ಟಿಕ್ ಯೋಗಾ ಚಾಂಪಿಯನಶಿಪ್ 2. ರಿದಮಿಕ್ ಯೋಗಾ ಚಾಂಪಿಯನಶಿಪ್, 3 ಟ್ರೇಡಿಶನಲ್ ಯೋಗಾ ಚಾಂಪಿಯನಶಿಪ್‌ನಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ನಮ್ಮ…

Read More

ಕೃಷಿ ಸೇನಾನಿಯ ಸಾಧನೆ: ಸಕ್ಕರೆ ಸಚಿವರ ಮೆಚ್ಚುಗೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 27 : ತಮ್ಮ ಕ್ಷೇತ್ರದಲ್ಲಿ ಹನಿ ನೀರಾವರಿ ಪದ್ಧತಿಯಲ್ಲಿ ಸಂಶೋಧನಾ ಹಂತದಲ್ಲಿರುವ ಕಬ್ಬು ಬೆಳೆದು, ಅಧಿಕ ಇಳುವರಿಯ ಸಾಧನೆ ಮಾಡಿರುವ ಮಾಜಿ ಸೈನಿಕ-ರೈತನನ್ನು ಸ್ವಯಂ ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವರೇ ಸನ್ಮಾನಿಸಿ, ಗೌರವಿಸಿ, ಪ್ರೋತ್ಸಾಹ ನೀಡಿದ್ದಾರೆ.ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ಮಾಜಿ ಸೈನಿಕ ನಾರಾಯಣ ಸಾಳುಂಕೆ ಎಂಬವರು ಕೇವಲ ಮೂರು ವರ್ಷದಲ್ಲಿ ಕಬ್ಬು ಬೆಳೆಯಲ್ಲಿ ಅನುಕರಣೀಯ ಸಾಧನೆ ಮಾಡಿದ್ದಾರೆ. ಇದನ್ನರಿತ ಕ್ಷೇತ್ರದ ಶಾಸಕರೂ ಆಗಿರುವ ಕಬ್ಬು…

Read More

ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬಿಎಲ್ ಡಿಇ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ಬಿ.ಎಲ್.ಡಿ.ಇ ಸಂಸ್ಥೆಯ ಜಮಖಂಡಿಯಲ್ಲಿರುವ ಬಿ.ಎಲ್.ಡಿ.ಇ ಸ್ಪೋರ್ಟ್ ಅಕಾಡೆಮಿಯ ವಿದ್ಯಾರ್ಥಿಗಳು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ 79 ನಿಮಿಷಗಳ ಸತತ ಸ್ಕೇಟಿಂಗ್ ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಯುನೈಟೆಟ್ ಸ್ಟೇಟ್ ಆಫ್ ಅಮೇರಿಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್, ಜೀನಿಯಸ್ ಇಂಡಿಯನ್ ಬುಕ್ ಆಫ್ ವರ್ಡ್ಲ್ ರೆಕಾರ್ಡ್ಸ್ ಮತ್ತು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಜಂಟಿಯಾಗಿ ಶುಕ್ರವಾರ ದೇಶಾದ್ಯಂತ ಜಿಲ್ಲಾ ಕೇಂದ್ರದಲ್ಲಿ ಸ್ಕೇಟಿಂಗ್ ಆಯೋಜಿಸಿತ್ತು….

Read More

ಚೇತನಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೆಕ್ವಾಂಡೋ ಜಿ4 ನಲ್ಲಿ ಬೆಳ್ಳಿ ಪದಕ (ಎರಡನೇ ಸ್ಥಾನ) ಪಡೆದುಕೊಂಡು ಅಮೋಘ ಸಾಧನೆಯನ್ನು ಮಾಡಿದ್ದಾರೆ.ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೆಯ ರಾಜ್ಯ ಟೆಕ್ವಾಂಡೋ 2025 ರ ಪಂದ್ಯಾವಳಿಯಲ್ಲಿ ಭಾಗವಹಿಸಿ ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಪೂರ್ವಿ ಮಲ್ಲಿಕಾರ್ಜುನ ಮನಗೂಳಿ ಹಾಗೂ ಅಕುಲ್ ಮಲ್ಲಿಕಾರ್ಜುನ ಮನಗೂಳಿ ಭಾಗವಹಿಸಿ ಸಬ್ ಜೂನಿಯರ್ ಮತ್ತು ಕೆಡೆಟ್ ಕೆಟಗರಿಯಲ್ಲಿ ಸ್ಪರ್ಧೆ…

Read More