ಕಳೆದ 10 ವರ್ಷದ ನನ್ನ ಸಾಧನೆ: ಜಿಗಜಿಣಗಿ ವಿವರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ಕಳೆದ 10 ವರ್ಷಗಳಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಮೇಲ್ಸೇತುವೆ ಸೇರಿ ವಿವಿಧ 3516.67 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೂಲಕ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಲಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.ವಿಜಯಪುರದ ರಾಷ್ಟ್ರೀಯ ಹೆದ್ದಾರಿ ವಿಭಾಗದ ವ್ಯಾಪ್ತಿಯಡಿ 4 ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಅಂದಾಜು 1668.88 ಕೋಟಿ ರೂ.ಅನುದಾನದಡಿ ಒಟ್ಟು 208.04 ಕಿಮೀ ಉದ್ದದಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಎರಡು ರೈಲ್ವೆ ಸೇತುವೆ ಸಹ ಒಳಗೊಂಡಿದೆ…

Read More

ಸಚಿವ ಎಂಬಿಪಿ ಸಾಧನೆಯನ್ನು ಪ್ರತ್ಯಕ್ಷವಾಗಿ ದರ್ಶನ ಮಾಡಿಸುತ್ತೇವೆ-ಗಣಿಹಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16 :ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವ ಡಾ.ಎಂ.ಬಿ. ಪಾಟೀಲರಿಗೆ ನೀಡಿರುವ ಪಂಥಾಹ್ವಾನವನ್ನು ಸ್ವೀಕರಿಸಿದ್ದು, ನಾವೇ ದಾಖಲೆ ಸಮೇತ, ಆಧಾರ ಸಹಿತವಾಗಿ ಸಚಿವ ಡಾ.ಎಂ.ಬಿ. ಪಾಟೀಲರು ನೀರಾವರಿಗೆ ನೀಡಿದ ಕೊಡುಗೆಯನ್ನು ವಿವರಿಸುತ್ತೇವೆ, ಬಿಜೆಪಿ ನಾಯಕರೇ ವೇದಿಕೆ ಸಿದ್ದಪಡಿಸಲಿ, ಕೇವಲ‌ ಕಾಗದ ಅಷ್ಟೇ ಅಲ್ಲ ನೀರಾವರಿ ಆಗಿರುವ ಸ್ಥಳಕ್ಕೆ ಕರೆದುಕೊಂಡು ಹೋಗಿ ಅವರನ್ನು ತೋರಿಸುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆರೆ ತುಂಬುವ ಯೋಜನೆ ಸಚಿವ ಡಾ.ಎಂ.ಬಿ. ಪಾಟೀಲರ…

Read More

ಪುನೀತ ರಾಜಕುಮಾರ ಸಾಧನೆ, ಸೇವೆ ಯುವಪೀಳಿಗೆಗೆ ಪ್ರೇರಣೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಪುನೀತ ರಾಜಕುಮಾರ ಅವರ ಸಾಧನೆ, ಸೇವೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಪುನೀತ ರಾಜಕುಮಾರ ಅವರ ಜನ್ಮದಿನದ ನಿಮಿತ್ತ ಹಮ್ಮಿಕೊಂಡ ‘ಸ್ಫೂರ್ತಿ ದಿನ’ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪುನೀತ ರಾಜಕುಮಾರ ತಮ್ಮ ವಿನಯಶೀಲ ನಡವಳಿಕೆ ಮತ್ತು ನಟನೆಯಿಂದ ಕನ್ನಡಿಗರ ಮನೆಮಾತಾಗಿದ್ದರು. ತಮ್ಮಸಮಾಜ ಸೇವೆ, ಮಾನವೀಯ ಗುಣಗಳಿಂದ ಜನಮನ ಗೆದ್ದು, ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ. ತಮ್ಮ ಜೀವನದಲ್ಲಿ ಮಾಡಿದ…

Read More