ಕದಂಬ ಸೈನ್ಯ ವತಿಯಿಂದನಾಡಗೀತೆ ಅರ್ಥ ಬರೆಯುವ ಸ್ಪರ್ಧೆ: ವಿವಿಧ ಕ್ಷೇತ್ರದಸಾಧಕರಿಗೆ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ಕದಂಬ ಸೈನ್ಯ ಕನ್ನಡ ಸಂಘಟನೆ ವತಿಯಿಂದ ನಾಡಗೀತೆ ಅರ್ಥ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ ಆರು ಶಾಲೆಯ ಒಂದನೂರ ಮೂವತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ವಿಜೇತರಾಗಿದ್ದರು. ಇವರಿಗೆ ಮಂಡ್ಯದ ಡಾ.ಹರ್ಡಿಕರ್ ಭವನದಲ್ಲಿ ಮಾರ್ಚ್ 11 ರಂದು ನಾಡಗೀತೆ ಆಥ೯ ಬರೆಯುವ ಸ್ಪರ್ಧೆ ವಿಜೇತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಣೆ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಸಾನ್ನಿಧ್ಯವನ್ನುಪೂಜ್ಯ ಚೆನ್ನವೀರ ಮಹಾ ಸ್ವಾಮೀಜಿ ವಹಿಸಿಕೊಂಡಿದ್ದರು.ಈ ಕಾರ್ಯಕ್ರಮಕ್ಕೆ…

Read More

ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ವಿಜಯಪುರ ಜಿಲ್ಲಾ ಸಾಂಸ್ಕ್ರತಿಕ ವೇದಿಕೆ ವತಿಯಿಂದ ಇತ್ತೀಚೆಗೆ ನಗರದ ಕಂದಗಲ್ಲ ಹನಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ನಾಡಗೀತೆ ನೂರರ ಸಂಭ್ರಮ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ ಲಭಿಸಿದೆ.ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಕಳೆದ ಮೂರು ದಶಕಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿ ಹೆಜ್ಜೆ ಗುರುತು ಮೂಡಿಸಿದ್ದಾರೆ. ಸಮಾಜಮುಖಿ ಬದುಕಿಗೆ ಮಾದರಿಯಾಗಿರುವ ಅವರ ಅನುಪಮ ಮತ್ತು ಅಮೋಘ ಸೇವೆಯನ್ನು ಪರಿಗಣಿಸಿ ಈ…

Read More