ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ.10: ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಬುರಾಣಪುರದಲ್ಲಿ ಕಾಯ್ದಿರಿಸಿದ ಎರಡು ಎಕರೆ ಜಾಗದಲ್ಲಿ ಡಾಗ್ ಶೆಲ್ಟರ್ ನಿರ್ಮಾಣಕ್ಕಾಗಿ ನೀಲ ನಕ್ಷೆ ತಯಾರಿಸಿ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಸೋಮವಾರ ನಗರದ ಬುರಾಣಪುರದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಸೂಚನೆ ನೀಡಿ, ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಕಾಳಜಿಯಿಂದ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ…

Read More

ಶಿಕ್ಷಕಿಯ ಮೇಲೆ ಹಲ್ಲೆ: ಕ್ರಮಕ್ಕೆ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.14:ಕೆ ಜಿ ಫ್ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕ್ಷೇತ್ರನ ಹಳ್ಳಿಯ ಎಚ್. ಪಿ .ಎಸ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಯ ತಂದೆಯೊಬ್ಬ ಶಿಕ್ಷಕಿಯೊಬ್ಬಳ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ತೀವ್ರವಾಗಿ ಖಂಡಿಸಿದೆ.ಎಸ್. ಮಂಜುಳ ಎಂಬ ಶಿಕ್ಷಕಿಯ ಮೇಲೆ ಕಾರಣವಿಲ್ಲದೆ ವಿದ್ಯಾರ್ಥಿಯ ತಂದೆ ಹಲ್ಲೆ ಮಾಡಿದ ಕೃತ್ಯ ಅಮಾನವೀಯ ಪೈಶಾಚಿಕ ಕಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ…

Read More