ಸಾಂಸ್ಕೃತಿಕ ಚಟುವಟಿಕೆ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11:ವಿದ್ಯಾರ್ಥಿಗಳಿಗೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆ ಸಹ ಮುಖ್ಯ. ಸಾಂಸ್ಕೃತಿಕ ಚಟುವಟಿಕೆ ಅವರ ಜೀವನದ ಅವಿಭಾಜ್ಯ ಅಂಗವಾಗಬೇಕು. ಅವು ಇಡೀ ಜೀವನದ ಯಶಸ್ಸು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿಯಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶನಿವಾರ ನಗರದ ಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ 2026-27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ,…

Read More

ಕ್ರೀಡಾ ಚಟುವಟಿಕೆಗಳಿಂದ ಜಿಲ್ಲೆಗೆ ಹೊಸ ಔಟ್‌ಲುಕ್:ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 17:ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವನ್ನು ವಿಜಯಪುರದಲ್ಲಿ ಆಯೋಜಿಸುವ ಮೂಲಕ ಈ ಬೃಹತ್ ಕ್ರೀಡಾಕೂಟವು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಆಯೋಜನೆಗೊಂಡಿದ್ದು, ವಿಜಯಪುರ ನಗರಕ್ಕೆ ಹೊಸ ಔಟ್‌ಲುಕ್ ನೀಡಿದೆ ಎಂದು ಬೃಹತ್ ಮತ್ತು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಭಾನುವಾರ ನಗರದಲ್ಲಿ ಆರಂಭವಾದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯ ಮಟ್ಟದ ಪಂದ್ಯಾಟಗಳನ್ನು…

Read More

ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸಿದರೆ‌ ಪಾಲಿಕೆಯಿಂದ‌ ಕಠಿಣ ಕ್ರಮದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 15:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸುವ ಮೂಲಕ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ ಅಂತಹರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಜಾಗೆಗಳು, ಕಟ್ಟಡಗಳ ನೆಲ ಮಹಡಿ, ವಾಹನ ನಿಲುಗಡೆಗೆ ಕಾಯ್ದಿರಿಸಿದ ಜಾಗೆಗಳು. ಪಾದಚಾರಿ ಮಾರ್ಗಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಅಕ್ರಮ ಚಟುವಟಿಕೆದಾರರು ಯಾವುದೇ ಪರವಾನಿಗೆ ಪಡೆಯದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅನಧಿಕೃತ ವ್ಯವಹಾರ…

Read More

ಒತ್ತಡದ ಬದುಕಿಗೆ ಆಟೋಟ ಹಾಗೂ ಸಾಂಸ್ಕೃತಿಕವಾಗಿ ತೊಡಗಿಕೊಸಿಳ್ಳಿ- ಮಡಿವಾಳಪ್ಪ ಕರಡಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.29: ಒತ್ತಡದ ಜೀವನ ಶೈಲಿಯಲ್ಲಿ ಕ್ರೀಡೆ ಅತ್ಯಮೂಲ್ಯ ಸಾಧನ ಸದೃಢ ಆರೋಗ್ಯ ಹೊಂದಿ ಕ್ರೀಯಾಶೀಲತೆ ಮೈಗೂಢಿಸಿಕೊಂಡು ನೆಮ್ಮದಿ ಹಾಗೂ ಉಲ್ಲಸಿತವಾಗಿರಲು ಆಟೋಟ ಹಾಗೂ ಸಾಂಸ್ಕೃತಿಕವಾಗಿ ತೊಡಗಿಕೊಳ್ಳುವುದು ಅಗತ್ಯವಾಗಿದೆ ಎಂದು ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ…

Read More