ತೆಲಂಗಾಣದ ಮಾಂಗಳ್ಯ ಮಾಲ್ ಗುಮ್ಮಟ ನಗರಿಯಲ್ಲೂ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8 : ಐತಿಹಾಸಿಕ ವಿಜಯಪುರ ಮಹಾನಗರದಲ್ಲಿತೆಲಂಗಾಣದ ವಾರಂಗಲ್‌ ಮೂಲದ ಮಾಂಗಳ್ಯ ಶಾಪಿಂಗ್ ಮಾಲ್ ತನ್ನ ಶಾಖೆಯನ್ನು ಆರಂಭಿಸಿದ್ದು ಅದ್ಧೂರಿ ಚಾಲನೆ ಪಡೆದಿದೆ. ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಕನ್ನಡ ಚಲನಚಿತ್ರದ ಪ್ರಖ್ಯಾತ ನಟಿ ಆಶಿಕಾ ರಂಗನಾಥ ಜ್ಯೊತಿ ಬೆಳಗಿಸಿ ಚಾಲನೆ ನೀಡಿದರು.ತೆಲಂಗಾಣ ರಾಜ್ಯದ ವಾರಂಗಲ್ ಮೂಲದ ಮಾಂಗಳ್ಯ ಶಾಪಿಂಗ್ ಮಾಲ್ 2012 ರಲ್ಲಿ ಆರಂಭಗೊಂಡು ವಿವಿಧ ಮಹಾನಗರದಲ್ಲಿ ತನ್ನ 24 ಶಾಖೆಗಳನ್ನು ತೆರೆದಿದೆ….

Read More

ಸರೋಜಾದೇವಿ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 14:ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ನಿಧನಕ್ಕೆ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸಂತಾಪ ಸಂದೇಶ ನೀಡಿರುವ ಸಚಿವರು, ಭಾರತೀಯ ಚಿತ್ರರಂಗದಲ್ಲಿ ಬಹುಭಾಷಾ ತಾರೆಯಾಗಿ ಕನ್ನಡದ ಕೀರ್ತಿ ಹೆಚ್ಚಿಸಿದ್ದ ಸರೋಜಾದೇವಿ ಅವರು, ಕನ್ನಡ ಚಿತ್ರರಂಗಕ್ಕೆ ಮಹೋನ್ನತ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.ಸರೋಜಾದೇವಿ ಅವರು ಮನೋಜ್ಞ ಅಭಿನಯ ನೀಡಿದ್ದ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪಾತ್ರಕ್ಕೆ ಜೀವತುಂಬಿದ್ದನ್ನು…

Read More