ಸಾಹಿತಿ ಅಡವಿಸ್ವಾಮಿ ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3: ನಗರದ ದ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಜಾನಪದ ವಿದ್ವಾಂಸ ನಾಡಿನ ಉದಯೋನ್ಮುಖ ಕವಿ ಪ್ರೊ. ಅಡವಿಸ್ವಾಮಿ ಕೊಳಮಲಿಯವರಿಗೆ ಬೆಂಗಳೂರಿನ ಅನ್ವೇಷಣೆ ಸಂಸ್ಕೃತಿಕ ಅಕಾಡೆಮಿಯು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.ಮೂಲತ: ನಿಡಗುಂದಿ ತಾಲೂಕಿನ ಕೃಷ್ಣ ನದಿಯ ದಂಡೆ ಮೇಲಿರುವ ಚಿಕ್ಕ ಗ್ರಾಮ ಮಜರೇಕೊಪ್ಪ ಎಂಬ ಚಿಕ್ಕ ಗ್ರಾಮದವರಾದ ಪ್ರೊ. ಅಡವಿಸ್ವಾಮಿ ಕೊಳಮಲಿಯವರು ಇಂದು ನಾಡಿನ ಉದಯೋನ್ಮುಖ ಬರಹಗಾರರಲ್ಲಿ ಪ್ರಮುಖರಾಗಿದ್ದಾರೆ. ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು…

Read More