ವ್ಯಸನವೇ ಭವಿಷ್ಯಕ್ಕೆ ಮಾರಕ; ದುಶ್ಚಟಗಳಿಂದ ದೂರವಿದ್ದು ಬದುಕು ಕಟ್ಟಿಕೊಳ್ಳಿ: ಡಿಎಚ್‌ಒ ಡಾ. ಮಲ್ಲನಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಯುವಜನತೆ ಯಾವುದೇ ರೀತಿಯ ವ್ಯಸನಗಳ ಜಾಲಕ್ಕೆ ಸಿಲುಕದೆ ಆರೋಗ್ಯ, ಶಿಕ್ಷಣ, ಸಂಸ್ಕಾರ ಮತ್ತು ಜೀವನ ಮೌಲ್ಯಗಳಿಗೆ ಆದ್ಯತೆ ನೀಡಿ ದೇಶಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ…

Read More

ಕುಡಿತದ ವ್ಯಸನದಿಂದ ಹೊರಬಂದು ಸಮಾಜದ ಮುಖ್ಯ ವಾಹಿನಿಗೆ ಬನ್ನಿ: ದಾನೇಶ ಅವಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 20:ಕುಡಿತದ ವ್ಯಸನದಿಂದ ಹೊರಬಂದು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ನ್ಯಾಯವಾದಿ ದಾನೇಶ ಅವಟಿ ಜನತೆಗೆ ಕರೆ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಗರದ ಆಶ್ರಮ ಹತ್ತಿರ. ಕಾಳಿಕಾ ನಗರದ ಶ್ರೀ ಮೌನೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ. 1953 ನೇ ಮದ್ಯವರ್ಜನ ಶಿಬಿರದ ಪ್ರಮುಖ ಉಪನ್ಯಾಸಕರಾಗಿ ಮಾತನಾಡಿದರು.ಸಪ್ತವ್ಯಸನಗಳಲ್ಲಿ ಒಂದಾದ ಮದ್ಯಪಾನವು ಮಾನವ ಕುಲಕ್ಕೆ ಅಂಟಿದ ಬಹುದೊಡ್ಡ ಮಹಾಶಾಪ. ಮದ್ಯಪಾನ ವ್ಯಸನಕ್ಕೀಡಾದ ವ್ಯಕ್ತಿಯ ಆರೋಗ್ಯ, ಕುಟುಂಬ, ಆರ್ಥಿಕ, ಸಾಮಾಜಿಕ…

Read More