ಅ.23ರಂದು ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
On October 23, Kittur Rani Chennamma Jayanti will be organized by the district administration.
On October 23, Kittur Rani Chennamma Jayanti will be organized by the district administration.
ಸಪ್ತಸಾಗರ ವಾರ್ತೆ ವಿಜಯಪುರ, ಅ. 16:ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಯು ಜಿಲ್ಲೆಗೆ ಬುಧವಾರ ವಿಜಯಪುರಕ್ಕೆ ಆಗಮಿಸಿದ ವಿಜಯ ಜ್ಯೋತಿ ಯಾತ್ರೆಯ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಪೂಜೆ ಸಲ್ಲಿಸಿ ಕಿತ್ತೂರ ರಾಣಿ ಚನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು.ವೀರ ರಾಣಿ ಚನ್ನಮ್ಮ ಅವರ ಧೈರ್ಯ, ಶೌರ್ಯ ಮತ್ತು ಹೋರಾಟದ ಸ್ಫೂರ್ತಿಯನ್ನು…
ಸಪ್ತಸಾಗರ ವಾರ್ತೆ, ವಿಜಯಪುರ, ಅ.3:ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 7ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 9.30ಗಂಟೆಗೆ ನಗರದ ಶ್ರೀ ದೇವಸ್ಥಾನದ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ವಿವಿಧ ಕಲಾತಂಡಗಳೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣವರೆಗೆ ಮೆರವಣಿಗೆ ನಡೆಯಲಿದೆ.ಅಂದು ಬೆಳಿಗ್ಗೆ 10.30ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು…