ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯ ಅವಧಿ ಎರಡು ವರ್ಷದಾಗಿದ್ದು, ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಆದಾಯ 10,000 ಶಿಷ್ಯ ವೇತನ ನೀಡಲಾಗುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. 40 ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ 2ಲಕ್ಷ 50ಸಾವಿರ ರೂ. ಮೀರಿರಬಾರದು. ಎರಡು ವರ್ಷದ ಒಳಗೆ…

Read More