ಕ್ಷುಲ್ಲಕ ಕಾರಣಕ್ಕೆ ಗಾಳಿಯಲ್ಲಿ ಗುಂಡು: ಬಾಲಕಿಗೆ ಗಾಯ, ಆಸ್ಪತ್ರೆಗೆ ದಾಖಲು

ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ವಿಜಯಪುರ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ದಸರಾ ಹಬ್ಬದ ಮರು ದಿನವೇ ಗುಂಡಿನ ಸದ್ದು ಕೇಳಿ ಜನರು ಬೆಚ್ಚಿ ಬಿದ್ದಿದ್ದಾರೆ.ದುರ್ಗಾದೇವಿ ಜಾತ್ರೆಯ‌ಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮದ್ಯೆ ಜಗಳ ಉಂಟಾಗಿದೆ. ಆಗ ಜಗಳ ತಾರಕಕ್ಕೇರಿದ್ದು, ರಾಮ ಅಂಕಲಗಿ ಎಂಬಾತ ಪರವಾನಿಗೆ ಹೊಂದಿದ ರಿವಾಲ್ವಾರ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.ನಿನ್ನೆ ಅಂಕಲಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ನಡೆದಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳವಾಗಿತ್ತು.ಇಂದು ಜಗಳದ ಬಗ್ಗೆ ಮಾತುಕತೆ ಮಾಡಲು ಸಭೆ ಕರೆಯಲಾಗಿತ್ತು.ಸಭೆ…

Read More