ಹಿರಿಯ ನ್ಯಾಯವಾದಿ ಎಸ್. ಎಚ್. ಲಗಳಿ ನಿಧನ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 19: ನಗರದ ಪ್ರಖ್ಯಾತ ಹಿರಿಯ ವಕೀಲ ಸುರೇಶ ಹಣಮಂತರಾಯ ಲಗಳಿ (77) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.ಮೃತರು ಸುದೀರ್ಘ ಕಾಲ ಸಾರ್ವಜನಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಎಸ್. ಎಂ. ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಬಿ.ಎಲ್.ಡಿ.ಇ. ಸಂಸ್ಥೆ, ಡಿ.ಎಲ್.ಆರ್.ಸಿ. ಮತ್ತು ಸ್ಪಿನ್ನಿಂಗ್ ಮಿಲ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ವಿಜಯಪುರ ಡಿಸಿಸಿ ಬ್ಯಾಂಕ್‌ನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಖ್ಯಾತ ಕ್ರಿಮಿನಲ್ ವಕೀಲರಾಗಿದ್ದ ಇವರು, ವಿಜಯಪುರ ನಗರಸಭೆ ಸೇರಿದಂತೆ ಜಿಲ್ಲೆಯ ಹಲವು…

Read More