ಹಿರಿಯರ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ: ತಜ್ಞರ ಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 30:ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆಗೆ ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆ, ಗೌರವ ಮತ್ತು ಸೌಹಾರ್ದಯುತ ವಾತಾವರಣ ನಿರ್ಮಾಣ ಅತ್ಯಗತ್ಯ ಎಂದು ತಜ್ಞರು ಅಭಿಪ್ರಾಯಪಟ್ಟರು.ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದ ವತಿಯಿಂದ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ಮತ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ…

Read More

ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು: ಹೋರಾಟಗಾರರ ಮೇಲಿನ ಪ್ರಕರಣ ರದ್ದುಗೊಳಿಸಿ- ಎನ್. ರವಿಕುಮಾರ್ ಒತ್ತಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 3: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜುಸ್ಥಾಪನೆಗೆ ಒತ್ತಾಯಿಸಿ ಕಳೆದ 107 ದಿನಗಳಿಂದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಮೇಲೆ FIR ದಾಖಲಿಸಿರುವುದು ಹಾಗೂ ರಾತ್ರೋರಾತ್ರಿ ಪ್ರತಿಭಟನಾ ಸ್ಥಳದ ಪೆಂಡಾಲ್ ತೆಗೆದಿರುವದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ.ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, ಇದು ಪ್ರಜಾಪ್ರಭುತ್ವ ವಿರೋಧಿ, ಇದು ಪ್ರತಿಭಟನೆಯನ್ನು ಹತ್ತಿಕ್ಕುವ ಸರಕಾರ ಎಂದು ಟೀಕಿಸಿದ್ದಾರೆ.ಈ ರಾಜ್ಯದಲ್ಲಿ ನ್ಯಾಯಕ್ಕಾಗಿ ಯಾರೂ ಕೂಡ ಪ್ರತಿಭಟನೆ…

Read More

ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಳಗಾವಿ, ಡಿ.9:“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.ಬೆಳಗಾವಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ…

Read More

ಜನಾರ್ಧನ ರೆಡ್ಡಿ ವಿರುದ್ದ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6:ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಎಂ.ಬಿ.ಪಾಟೀಲ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜರ್ನಾಧನ ರೆಡ್ಡಿನನ್ನ ಬಗ್ಗೆ ಮಾತನಾಡಿದ್ದಾರೆ. ಅದು ಗೊತ್ತಿದೆ. ಆದರೆ ನಾನು ಮಾತನಾಡಿದರೆ ಬಹಳ ದೊಡ್ಡದಾಗುತ್ತದೆ. ರೆಡ್ಡಿ ಇತಿಹಾಸ ಇಡೀ ಜಗತ್ತಿಗೆ ಗೊತ್ತಿದೆ ಎಂದು ಸಚಿವ ಎಂಬಿಪಿ ಹರಿ ಹಾಯ್ದರು.ಇಂತಹ ಲೂಟಿಕೋರ, ದರೋಡೆಕೋರ.ಹೂ ಇಜ್ ಜನಾರ್ಧನ ರೆಡ್ಡಿ ಎಂದು ಖಾರವಾಗಿ ಪ್ರಶ್ನಿಸಿದರು.ಈ ಸಲ ಜನಾರ್ಧನ ರೆಡ್ಡಿ ಸೋಲುತ್ತಾರೆ.ಹೋದ ಸಲ ಸುಮ್ಮನೆ ಗೆದ್ದರು.ಇವರು…

Read More

ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ವೋಟ್ ಚೋರಿ ವಿರುದ್ಧ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ಅವರ ನೇತೃತ್ವದಲ್ಲಿ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ…

Read More