ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಯೋಜನೆಯನ್ನು ಹೇರುವ ಸರ್ಕಾರದ ನಡೆಗೆ ಎಐಡಿಎಸ್‌ಒ ತೀವ್ರ ಖಂಡನೆ

ಸಪ್ತಸಾಗರ ವಾರ್ತೆ ವಿಜಯಪುರ, ನ.14:ರಾಷ್ಟ್ರೀಯ ಶಿಕ್ಷಣ ದಿನದ ಸಂದರ್ಭದಲ್ಲಿ, ಕರ್ನಾಟಕದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ರಾಜ್ಯದಲ್ಲಿ 6000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಸರ್ಕಾರದ ಈ ನಡೆಯನ್ನು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ತೀವ್ರವಾಗಿ ಖಂಡಿಸಿದ್ದಾರೆ.ಈ ಹೊಸ ಯೋಜನೆಯು ಮತ್ತೊಂದು ವಂಚನೆಯ ಪ್ರಯತ್ನವಾಗಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಮತ್ತು ಮುಚ್ಚಲು ಇದನ್ನು ರೂಪಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸರ್ಕಾರವು ಈ ಹಿಂದೆ, ಸಾರ್ವಜನಿಕ ಒತ್ತಡ ಹಾಗೂ ಶಿಕ್ಷಕರ, ವಿದ್ಯಾರ್ಥಿಗಳ,…

Read More

ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು: ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30: ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಒಪ್ಪಿರುವುದನ್ನು ಎಐಡಿಎಸ್ ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಸ್ವಾಗತಿಸಿದ್ದಾರೆ.ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ 2 ತಿಂಗಳಾದರೂ, ಅತಿಥಿ ಉಪನ್ಯಾಸಕರಿಲ್ಲದೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ತರಗತಿಗಳನ್ನೇ ನಡೆಸದೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಕೂಡ ಘೋಷಿಸಿವೆ. ಇನ್ನೊಂದೆಡೆ, ಖಾಸಗಿ ಕಾಲೇಜುಗಳಲ್ಲಿ ಸರಾಗವಾಗಿ ಪಾಠಗಳು ನಡೆದು ಅಲ್ಲಿನ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗುತ್ತಿದ್ದಾರೆ. ರಾಜ್ಯದ ಬಡ ವಿದ್ಯಾರ್ಥಿಗಳಿಗಾದ ಈ ಘೋರ ಅನ್ಯಾಯವನ್ನು ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ…

Read More