ವಿಮಾನ ನಿಲ್ದಾಣದ ಶ್ರೇಯಸ್ಸು ಬಿಎಸ್‌ವೈಗೆ ಸಲ್ಲಬೇಕು: ಗುರುಲಿಂಗಪ್ಪ ಅಂಗಡಿ

ಎಂ.ಬಿ. ಪಾಟೀಲರು ಶ್ರೇಯಸ್ಸು ಪಡೆದುಕೊಳ್ಳುವುದು ಸರಿಯಲ್ಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣದ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭಗೀರಥ ಪ್ರಯತ್ನವಿದ್ದು, ಸಚಿವ ಡಾ. ಎಂ.ಬಿ. ಪಾಟೀಲರ ಪಾತ್ರ ಅಷ್ಟಾಗಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆರೋಪಿಸಿದರು.ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, 723 ಎಕರೆ ಭೂಸ್ವಾಧೀನ ಸೇರಿದಂತೆ ಯೋಜನೆಗೆ ಅಗತ್ಯವಾದ…

Read More

ಸುಪ್ರೀಂಕೋರ್ಟ್ ತೀರ್ಪಿನಿಂದ ವಿಜಯಪುರ ವಿಮಾನ ನಿಲ್ದಾಣ ಆರಂಭಕ್ಕೆ ಹಸಿರು ನಿಶಾನೆ

ಪರಿಸರ ಅನುಮತಿ ದೊರೆತರೆ ಮೂರು ತಿಂಗಳಲ್ಲಿ ವಿಮಾನ ಹಾರಾಟ ಆರಂಭ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 29: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಕಾನೂನು ತೊಡಕು ನಿವಾರಣೆಯಾಗಿದ್ದು, ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪಿನಿಂದ ಯೋಜನೆಗೆ ಹೊಸ ಚೈತನ್ಯ ಸಿಕ್ಕಿದೆ. ಪರಿಸರ ಸಂಬಂಧಿತ ಅಂತಿಮ ಅನುಮತಿ ನಿರೀಕ್ಷೆಯಂತೆ ದೊರೆತರೆ ಮುಂದಿನ ಮೂರು ತಿಂಗಳೊಳಗೆ ವಿಜಯಪುರ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ವಿಶ್ವಾಸವಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ₹270 ಕೋಟಿ ಅನುದಾನಕ್ಕೆ ಒಪ್ಪಿಗೆ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 19: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6:ನಗರದ ಹೊರ ವಲಯದ ಬುರಣಾಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ಏಪ್ರೋನ್, ಐಸೋಲೇಶನ್ ಬೇ, ರನ್‍ವೇ ಮಾರ್ಗ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಬಾಕಿ ಇರುವ ಅಡೆತಡೆಗಳನ್ನು ನಿವಾರಿಸಿಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಈ…

Read More