ಮೇ 4ರಂದು ಮಹಿಳಾ ವಿವಿಗೆ ತನಿಖಾ ತಂಡ ಭೇಟಿ:ಅಕ್ಕಮಹಾದೇವಿ ವಿವಿಯಲ್ಲಿ ಪಿಎಚ್.ಡಿ ಅಕ್ರಮ ಪ್ರಕರಣ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 3:ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರದಾನ ಪ್ರಕ್ರಿಯೆಯಲ್ಲಿ ನಡೆದಿರುವ ನಿಯಮ ಉಲ್ಲಂಘನೆಗಳು ಮತ್ತು ಅಕ್ರಮಗಳ ಕುರಿತು ತನಿಖೆ ನಡೆಸಲು ಮೇ 4 ಪರಿಶೀಲನಾ ತಂಡವು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಅಕ್ಷಯಕುಮಾರ್ ಅಜಮನಿ ತಿಳಿಸಿದ್ದಾರೆ.ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಕಳೆದ ತಿಂಗಳು ರಾಜ್ಯಪಾಲರ ಭೇಟಿ ಸಂದರ್ಭದಲ್ಲಿ ಮನವಿ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನಿರಾಕರಿಸಿದ್ದಕ್ಕೆ…

Read More

ಮಹಿಳಾ ವಿವಿಯಲ್ಲಿ ಮಾ.23ರಿಂದ 27ರವರೆಗೆ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ, ಎನ್.ಎಸ್, ಎಸ್. ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2026’ ಕಾರ್ಯಕ್ರಮವನ್ನು ಮಾ.23 ರಿಂದ 27 ರವರೆಗೆ ಮಹಿಳಾ ವಿವಿಯಲ್ಲಿ ಆಯೋಜಿಸಲಾಗಿದೆ.ಮಾ…

Read More

ಮಹಿಳಾ ವಿವಿಯಲ್ಲಿ “ಡಿಜಿಟಲ್ ಸುರಕ್ಷತೆ” ಮತ್ತು “ಸೈಬರ್ ಜಾಗೃತಿ” ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಹಾಗೂ ಯು.ಜಿ ಬ್ಲಾಕ್ ವತಿಯಿಂದ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗದಿಂದ ಇದೇ ಡಿ. ೫ ರಂದು “ಡಿಜಿಟಲ್ ಸುರಕ್ಷತೆ” ಮತ್ತು “ಸೈಬರ್ ಜಾಗೃತಿ” ಕುರಿತು ಒಂದು ದಿನದ ಉಚಿತ ತರಬೇತಿ ಕಾರ್ಯಾಗಾರವನ್ನು ಕನ್ನಡ ಸಭಾಭವನದಲ್ಲಿ ಆಯೋಜಿಸಲಾಗಿದೆ.ಮಹಿಳಾ…

Read More

ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮಹಿಳಾ ವಿವಿ ಕಟ್ಟಿಬದ್ಧ : ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2: ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕಟಿಬದ್ಧವಾಗಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಭರವಸೆ ನೀಡಿದರು.ಇಲ್ಲಿಯ ಮಹಿಳಾ ವಿವಿಯ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ನಾತಕೋತ್ತರ ತರಗತಿಗಳ ಪ್ರವೇಶಾತಿ ಕೌನ್ಸಿಲಿಂಗ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಜ್ಞಾನಾರ್ಜನೆಗೆ ಬೇಕಾದ ಎಲ್ಲ ಬಗೆಯ ಅವಕಾಶಗಳನ್ನು ಮಹಿಳಾ ವಿವಿ ಸೃಷ್ಟಿಸುತ್ತದೆ ಎಂದರು.ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅತ್ಯಾಧುನಿಕ ಬೋಧನಾ ತಂತ್ರಗಳು- ಸ್ಮಾರ್ಟಬೋರ್ಡ್ ಮತ್ತು ಡಿಜಿಟಲ್…

Read More

ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ: ಕುಲಪತಿ ವಿಜಯಾ ಕಳವಳ

ಸಪ್ತಸಾಗರ ವಾರ್ತೆ, ವಿಜಯಪುರ, ಆ23:“ಸ್ತ್ರೀಯರನ್ನು ದೇವಿಯೆಂದು ಪೂಜಿಸುವ ನಾಡಿನಲ್ಲಿ ಮಹಿಳೆಯರ ಮೇಲೆ ಪ್ರತಿದಿನವೂ ದೌರ್ಜನ್ಯ ನಡೆಯುತ್ತಿರುವುದು ದುರಂತ ಮತ್ತು ವಿಪರ‍್ಯಾಸ. ಕಾನೂನು ದೌರ್ಜನ್ಯವನ್ನು ಅಪರಾಧವೆಂದು ಘೋಷಿಸಿದರೂ, ಸಮಾಜದಲ್ಲಿ ಮಹಿಳೆಯ ಸುರಕ್ಷತೆ ಇನ್ನೂ ದೊಡ್ಡ ಪ್ರಶ್ನೆಯಾಗಿದೆ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ವಿಷಾದ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಮಹಿಳೆಯರ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯವನ್ನು ಖಂಡಿಸಿ ವಿಶ್ವವಿದ್ಯಾಲಯ ಆವರಣದಲ್ಲಿ…

Read More

ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯಕ್ಕೆ ಎಬಿವಿಪಿ ನಿಯೋಗ ಭೇಟಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ,ಎಬಿವಿಪಿ ನಿಯೋಗವು ಭೇಟಿ ನೀಡಿತು.ವಿಶ್ವವಿದ್ಯಾಲಯಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಅವರ ಅಂಕ ಪಟ್ಟಿ ಹಾಗೂ ಅವರ ಶೈಕ್ಷಣಿಕ ಸಮಸ್ಯೆಗಳು ಒಂದೇ ದಿನದಲ್ಲಿ ಪರಿಹರಿಸಿ ಕೊಡಲು ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ವಿಶ್ವವಿದ್ಯಾಲಯಗಳ ಸಂಚಾಲಕ ವಿದ್ಯಾನಂದ ಸ್ಥಾವರಮಠ ಹಾಗೂ ಎಬಿವಿಪಿ ರಾಜ್ಯ ಕಾರ್ಯಕಾರಿಣಿ…

Read More