ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ನಿರ್ಧಾರ :ಯತ್ನಾಳ ವಿರೋಧ
ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 22:ಗುರುವಾರ (ಮೇ 21) ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದಿದೆ. 2022 ರಲ್ಲಿ ಸದರಿ ದರ್ಗಾದಲ್ಲಿ ದೊಡ್ಡ ಮಟ್ಟದ ಗಲಾಟೆಯಾಗಿ, ತಿಳಿಗೇಡಿಗಳು ಶಿವಲಿಂಗದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿದ್ದರು.ಆರೋಪಿತರು ‘ಅಮಾಯಕರು’ ಎಂದು ಬಿಂಬಿಸುತ್ತಿರುವ ಸರ್ಕಾರದ ಈ ನಡೆ ಸಂವಿಧಾನ ವಿರೋಧಿಯಾಗಿದೆ. ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಉದ್ದೇಶಪೂರ್ವಕವಾಗಿ ದೊಂಬಿ, ಹಿಂಸಾಚಾರ, ಕೋಮು ಗಲಭೆ, ವಿಗ್ರಹ…


