ರಾಜ್ಯಪಾಲರು ಬಿಜೆಪಿ ಎಜೆಂಟ್: ಸಚಿವ ಎಂ. ಬಿ. ಪಾಟೀಲ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 25 :ಕರ್ನಾಟಕ ರಾಜ್ಯಪಾಲರು ಕೇಂದ್ರ ಸರ್ಕಾರದ ಎಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರು ಸರ್ಕಾರದ ಧ್ವನಿ, ಸರ್ಕಾರ ಏನು ಕೊಡುತ್ತದೆ. ಅದನ್ನು ಓದುತ್ತಾರೆ. ಇದೇ ರಾಜ್ಯಪಾಲರು ಹಿಂದೆ ಓದಿಲ್ಲವಾ? ಎಂದು ಸಚಿವ ಎಂ. ಬಿ. ಪಾಟೀಲ ಅವರು ರಾಜ್ಯಪಾಲರ ನಡೆಯನ್ನು ಪ್ರಶ್ನೆ ಮಾಡಿದ್ದಾರೆ.ವಿಧಾನಸೌಧದಲ್ಲಿ ನಡೆಯುತ್ತಿರುವ ವಿಶೇಷ ಸದನ ನಡೆಯುವ ವೇಳೆ ಕೇಂದ್ರ ಸರ್ಕಾರದ ವಿರುದ್ದ ಟೀಕೆ…

Read More