‘ಸಚಿವ ಸ್ಥಾನ ತಪ್ಪಿಸಲು ನಾನೇ ಕಾರಣ’ ಎಂಬ ಆರೋಪ ಸುಳ್ಳು

ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನಕ್ಕಾಗಿ ನಾನೇ ಒತ್ತಾಯಿಸಿದ್ದೆ: ಎಂ.ಬಿ. ಪಾಟೀಲ್ ನಾಗೇಂದ್ರ ದೆಹಲಿ ಪ್ರವಾಸದ ಬಗ್ಗೆ ನನಗೆ ಮಾಹಿತಿ ಇಲ್ಲ; ನ್ಯಾಯಾಲಯದ ನಿರ್ಬಂಧವೂ ಗೊತ್ತಿಲ್ಲ — ಮಾಹಿತಿ ಪಡೆದು ಮಾತನಾಡುವೆ ಸಪ್ತಸಾಗರ ವಾರ್ತೆ | ವಿಜಯಪುರ, ಆ.10:ವಿಜಯಪುರ ಜಿಲ್ಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನೊಳಗೆ ಕೇಳಿಬರುತ್ತಿರುವ ಅಸಮಾಧಾನ ಹಾಗೂ ಆರೋಪಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸೋಮವಾರ ವಿಜಯಪುರ ನಗರದಲ್ಲಿ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದಾರೆ.“ಸಚಿವ…

Read More

ರಾಜ್ಯಪಾಲರು ಬಿಜೆಪಿ ಎಜೆಂಟ್: ಸಚಿವ ಎಂ. ಬಿ. ಪಾಟೀಲ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 25 :ಕರ್ನಾಟಕ ರಾಜ್ಯಪಾಲರು ಕೇಂದ್ರ ಸರ್ಕಾರದ ಎಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರು ಸರ್ಕಾರದ ಧ್ವನಿ, ಸರ್ಕಾರ ಏನು ಕೊಡುತ್ತದೆ. ಅದನ್ನು ಓದುತ್ತಾರೆ. ಇದೇ ರಾಜ್ಯಪಾಲರು ಹಿಂದೆ ಓದಿಲ್ಲವಾ? ಎಂದು ಸಚಿವ ಎಂ. ಬಿ. ಪಾಟೀಲ ಅವರು ರಾಜ್ಯಪಾಲರ ನಡೆಯನ್ನು ಪ್ರಶ್ನೆ ಮಾಡಿದ್ದಾರೆ.ವಿಧಾನಸೌಧದಲ್ಲಿ ನಡೆಯುತ್ತಿರುವ ವಿಶೇಷ ಸದನ ನಡೆಯುವ ವೇಳೆ ಕೇಂದ್ರ ಸರ್ಕಾರದ ವಿರುದ್ದ ಟೀಕೆ…

Read More