ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಮಹಾಪರಿ ನಿರ್ವಾಣ ದಿನ ಆಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6: ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 69ನೇ ಮಹಾಪರಿ ನಿರ್ವಾಣ ದಿನವನ್ನು ಶನಿವಾರ ಆಚರಿಸಲಾಯಿತು.ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಮಾತನಾಡಿ, ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಹಂಗಿಗೂ ಒಳಗಾಗದ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಮಾತು ಕೃತಿ ಭಾಷಣಗಳಿಂದ ಸೂರ್ಯನ ಕಿರಣಗಳಿಗಿಂತಲೂ ಪ್ರಖರವಾಗಿದ್ದು. ಅವರು ಅಂದು ನಡೆದ ಬಂದಂತ ಕಲ್ಲು ಮುಳ್ಳಿನ ದಾರಿ ಇಂದು ನಮಗೆಲ್ಲ ರಾಜ್ಯಮಾರ್ಗವಾಗಿದೆ. ಬಾಬಾ ಸಾಹೇಬ ಅಂಬೇಡ್ಕರ ಅವರು 1939…

Read More

ಯತ್ನಾಳರು ಅಂಬೇಡ್ಕರ್ ಅನುಯಾಯಿ: ಅಪಪ್ರಚಾರ ಖಂಡನೀಯ-ಯಾಳವಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಡಾ.ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳದ ಅನೇಕರು ಕೇವಲ ತಮ್ಮ ಸ್ವಾರ್ಥಕ್ಕಾಗಿ ಅಂಬೇಡ್ಕರ್ ಹೆಸರನ್ನು ಬಳಸುತ್ತಿದ್ದಾರೆ. ಆದರೆ, ಯತ್ನಾಳರು ಅಂಬೇಡ್ಕರ್ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿ, ಅವರ ಜೀವನ ಚರಿತ್ರೆ, ದೇಶಕ್ಕೆ ನೀಡಿದ ಕೊಡುಗೆ, ಅವರ ಜೀವನದಲ್ಲಾದ ಅನ್ಯಾಯ ಬಗ್ಗೆ ವಿವರಿಸಿದಲ್ಲದೆ, ತಾವು ಅಂಬೇಡ್ಕರ್ ಅವರ ಅನುಯಾಯಿ ಎಂದು ಸದನದಲ್ಲೇ ಘೋಷಿಸಿದ್ದಾರೆ. ಅವರ ಏಳಿಗೆ ಸಹಿಸದೆ ಅಪಪ್ರಚಾರ ಮಾಡುತ್ತಿರುವುದಕ್ಕೆ ಪರಿಶಿಷ್ಟ ಸಮುದಾಯದ ಮುಖಂಡರು ಹಾಗೂ ವಿಡಿಎ ಮಾಜಿ ಸದಸ್ಯ ಮಡಿವಾಳ ಯಾಳವಾರ…

Read More