11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ
ಸಪ್ತಸಾಗರ ವಾರ್ತೆ,ವಿಜಯಪುರ ನ.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ನವೆಂಬರ್ 11 ರಂದು ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 9.30ಕ್ಕೆ ವೀರವನಿಗೆ ಒನಕೆ ಓಬವ್ವ ಭಾವಚಿತ್ರದ ಮೆರವಣಿಗೆಯು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಚಾಲನೆಗೊಳ್ಳಲಿದೆ. ಬೆಳಿಗ್ಗೆ 10.30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…


