ವೃಕ್ಷಥಾನ್ ಹೆರಿಟೇಜ್ ರನ್:ಚಿತ್ರಕಲೆ, ನಿಬಂಧ ಸ್ಪರ್ಧೆ ಫಲಿತಾಂಶ ಪ್ರಕಟ

ಸಪ್ತ ಸಾಗರ ವಾರ್ತೆ, ವಿಜಯಪುರ, ಡಿ. 3: ವೃಕ್ಷಥಾನ್ ಹೆರಿಟೇಜ್ ರನ್ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳ ಹೆಸರುಗಳನ್ನು ಸ್ಪರ್ಧೆಗಳ ಸಂಘಟನಾ ಸಮಿತಿ ಪ್ರಕಟಿಸಿದೆ. ಪ್ರಾಥಮಿಕ, ಪ್ರೌಢ ಮತ್ತು ಪಿ.ಯು ಕಾಲೇಜು ಹೀಗೆ ಮೂರು ವಿಭಾಗಗಳಲ್ಲಿ ಬಾಲಕರು ಹಾಗೂ ಬಾಲಕಿಯರಿಗಾಗಿ ಸ್ಪರ್ಧೆಯನ್ನು ಆಯೋಜಿಲಾಗಿತ್ತು. ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 400 ಮತ್ತು ನಿಬಂಧ ಸ್ಪರ್ಧೆಯಲ್ಲಿ ಸುಮಾರು 370 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಥಮ ಸ್ಥಾನ ರೂ.10 ಸಾವಿರ, ದ್ವಿತೀಯ ಸ್ಥಾನ ರೂ.7500,…

Read More

ಕಾಂಗ್ರೆಸ್ ಸರ್ಕಾರದಲ್ಲಿ ನೆರೆ ಪರಿಹಾರ ಬರೀ ಘೋಷಣೆಯಷ್ಟೇ: ಆರ್. ಅಶೋಕ ವಾಗ್ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4:ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡಿಲ್ಲ.ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಹಾನಿಯ ಸರ್ವೇ ಮಾಡಿಲ್ಲ.ಸರ್ಕಾರ ಪರಿಹಾರ ಘೋಷಣೆ ಮಾಡಿದೆಯಷ್ಟೇ. ಆದರೆ‌ ಪರಿಹಾರ ನೀಡಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಶನಿವಾರ ವಿಜಯಪುರ ಜಿಲ್ಲೆಯ ಭೀಮಾನದಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ತಂಡ ಭೇಟಿ‌ ನೀಡಿ ಹಾನಿಯ ಕುರಿತು ಖುದ್ದು ಪರಿಶೀಲನೆ ನಡೆಸಿದರು. ನಂತರ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.ಉತ್ತರ…

Read More

ಆ.7ರಂದು ಮಹಾನಗರ ಪಾಲಿಕೆ ಮಹಾಪೌರ-ಉಪಮಹಾಪೌರ ಫಲಿತಾಂಶ ಘೋಷಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ವಿಜಯಪುರ ಮಹಾನಗರ ಪಾಲಿಕೆಯ 22ನೇ ಅವಧಿಗೆ 2025-ಜನವರಿ, ಫೆಬ್ರವರಿ ತಿಂಗಳಲ್ಲಿ ಜರುಗಿದ ಮಹಾಪೌರ ಹಾಗೂ ಉಪ ಮಹಾಪೌರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಆ.7ರಂದು ಮಧ್ಯಾಹ್ನ 1 ಗಂಟೆಗೆ ಸಭೆ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ.

Read More