ವೃಕ್ಷಥಾನ್ ಹೆರಿಟೇಜ್ ರನ್:ಚಿತ್ರಕಲೆ, ನಿಬಂಧ ಸ್ಪರ್ಧೆ ಫಲಿತಾಂಶ ಪ್ರಕಟ
ಸಪ್ತ ಸಾಗರ ವಾರ್ತೆ, ವಿಜಯಪುರ, ಡಿ. 3: ವೃಕ್ಷಥಾನ್ ಹೆರಿಟೇಜ್ ರನ್ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳ ಹೆಸರುಗಳನ್ನು ಸ್ಪರ್ಧೆಗಳ ಸಂಘಟನಾ ಸಮಿತಿ ಪ್ರಕಟಿಸಿದೆ. ಪ್ರಾಥಮಿಕ, ಪ್ರೌಢ ಮತ್ತು ಪಿ.ಯು ಕಾಲೇಜು ಹೀಗೆ ಮೂರು ವಿಭಾಗಗಳಲ್ಲಿ ಬಾಲಕರು ಹಾಗೂ ಬಾಲಕಿಯರಿಗಾಗಿ ಸ್ಪರ್ಧೆಯನ್ನು ಆಯೋಜಿಲಾಗಿತ್ತು. ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 400 ಮತ್ತು ನಿಬಂಧ ಸ್ಪರ್ಧೆಯಲ್ಲಿ ಸುಮಾರು 370 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಥಮ ಸ್ಥಾನ ರೂ.10 ಸಾವಿರ, ದ್ವಿತೀಯ ಸ್ಥಾನ ರೂ.7500,…


