ತಿಕೋಟಾದಲ್ಲಿ ನಾಡ ಗೀತೆ ನೂರರ ಸಂಭ್ರಮ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ.17: ತಿಕೋಟಾ ಪಟ್ಟಣದಲ್ಲಿ ನಾಡಗೀತೆಯ ನೂರರ ಸಂಭ್ರಮ ಕಾರ್ಯಕ್ರಮ ಹಮಿಕೊಳ್ಳಲಾಗುವುದು. ರಾಷ್ಟçಕವಿ ಕುವೆಂಪು ಅವರು ಬರೆದ ನಾಡಗೀತೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಜಿಲ್ಲಾ ಮತ್ತು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ತಿಕೋಟಾ ಆಶ್ರಯದಲ್ಲಿ ಸಾವಿರಾರು ಮಕ್ಕಳನ್ನು ಒಳಗೊಂಡು ಕಾರ್ಯಕ್ರಮ ಆಯೋಜನೆ ಮಾಡುತ್ತೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಬುಧವಾರ ತಿಕೋಟಾ ಪಟ್ಟಣದ ವಿರಕ್ತಮಠದ ಸಭಾ ಭವನದಲ್ಲಿ ತಾಲೂಕಾ ಪ್ರಥಮ ಸಮ್ಮೇಳನದ ಲೆಕ್ಕಪತ್ರ ಹಾಗೂ ಮುಂದಿನ…


