‘ರಾಮ ಮಂದಿರ ಕುರಿತು ಸುಳ್ಳು ಮಾಹಿತಿ ಹರಡಿದ ಎಸ್.ಎಂ. ಪಾಟೀಲ ಗಣಿಹಾರ ದೇಶದ ಜನರ ಕ್ಷಮೆಯಾಚಿಸಲಿ’

ಬಹಿರಂಗ ಚರ್ಚೆಗೆ ಬರುವಂತೆ ಬಿಜೆಪಿ ಮುಖಂಡ ರವೀಂದ್ರ ಲೋಣಿ ಸವಾಲು ಸಪ್ತಸಾಗರ ವಾರ್ತೆ,ವಿಜಯಪುರ, ಜು. 21:ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣವು ಜನರ ತೆರಿಗೆ ಹಣದಿಂದ ನಡೆದಿದೆ ಎಂಬ ಕಾಂಗ್ರೆಸ್ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಅವರ ಹೇಳಿಕೆ ಸಂಪೂರ್ಣ ಸುಳ್ಳು, ಜನರನ್ನು ದಿಕ್ಕು ತಪ್ಪಿಸುವ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿದದ್ದು. ಕೂಡಲೇ ದೇಶದ ಜನರ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಪಾಲಿಕೆ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ರವೀಂದ್ರ ಲೋಣಿ ಆಗ್ರಹಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

ಖರ್ಗೆ ಪ್ರಧಾನಿಗೆ ಕ್ಷಮೆ ಯಾಚಿಸಬೇಕು: ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ಜು. 21:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕವಚನ ಪದ ಬಳಕೆ ಮಾಡಿರುವುದು ಅತ್ಯಂತ ಖಂಡನೀಯ. ಕೂಡಲೆ ಖರ್ಗೆಯವರು ಪ್ರಧಾನಿ ಕ್ಷಮೆ ಕೇಳಬೇಕೆಂದು ಸಂಸದ ರಮೇಶ ಜಿಗಜಿಣಗಿ ಅವರು ಒತ್ತಾಯಿಸಿದ್ದಾರೆ.ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಅವರಿಗೆ ಶೋಭೆ ತರುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಪತ್ರಿಕಾ ಹೇಳಿಕೆಯಲ್ಲಿ…

Read More