appeal
ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡಿ- ಬೆಳ್ಳಿ ಕರೆ
ಸಪ್ತಸಾಗರ ವಾರ್ತೆ ವಿಜಯಪುರ,ಅ. 16 : ಸರಕಾರದ ಯೋಜನೆಗಳ ಲಾಭ ಪಡೆದುಕೊಂಡು, ಪ್ರತಿಯೊಬ್ಬರೂ ಯಶಸ್ಸನ್ನು ಹೊಂದಿ, ಉದ್ಯಮಿಗಳಾಗುವುದರ ಜೊತೆಗೆ ಬೇರೆಯವರಿಗೂ ಉದ್ಯೋಗವನ್ನು ನೀಡುವಂತವರಾಗಿ ಎಂದು ನಿವೃತ್ತ ಕೃಷಿ ಸಹ ವಿಸ್ತರಣೆ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಕರೆ ನೀಡಿದರು.ನಗರ ಹೊರ ವಲಯದ ಹಿಟ್ನಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣೆಯ ಯೋಜನೆಯ ಫಲಾನುಭವಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೃಷಿಯಲ್ಲಿ ಉದ್ಯಮಿಗಳಾಗಲು ಅನೇಕ ಅವಕಾಶಗಳಿವೆ. ಆಡು, ಕುರಿ ಸಾಕಣೆ, ಹೈನೋದ್ಯಮ, ಎರೆಹುಳು…
ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡಿ- ಬೆಳ್ಳಿ ಕರೆ
ಸಪ್ತಸಾಗರ ವಾರ್ತೆ ವಿಜಯಪುರ,ಅ. 16 : ಸರಕಾರದ ಯೋಜನೆಗಳ ಲಾಭ ಪಡೆದುಕೊಂಡು, ಪ್ರತಿಯೊಬ್ಬರೂ ಯಶಸ್ಸನ್ನು ಹೊಂದಿ, ಉದ್ಯಮಿಗಳಾಗುವುದರ ಜೊತೆಗೆ ಬೇರೆಯವರಿಗೂ ಉದ್ಯೋಗವನ್ನು ನೀಡುವಂತವರಾಗಿ ಎಂದು ನಿವೃತ್ತ ಕೃಷಿ ಸಹ ವಿಸ್ತರಣೆ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಕರೆ ನೀಡಿದರು.ನಗರ ಹೊರ ವಲಯದ ಹಿಟ್ನಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣೆಯ ಯೋಜನೆಯ ಫಲಾನುಭವಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೃಷಿಯಲ್ಲಿ ಉದ್ಯಮಿಗಳಾಗಲು ಅನೇಕ ಅವಕಾಶಗಳಿವೆ. ಆಡು, ಕುರಿ ಸಾಕಣೆ, ಹೈನೋದ್ಯಮ, ಎರೆಹುಳು…


