ಹಿರಿಯ ಪತ್ರಕರ್ತರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳುವಂತೆ ಸಂಸದ ಎನ್.ಕೆ. ಪ್ರೇಮಚಂದ್ರನ್ ಪ್ರಧಾನಿಗೆ ಮನವಿ

ಸಪ್ತಸಾಗರ ವಾರ್ತೆ, ನವದೆಹಲಿ, ಜ. 13: ದೇಶದಲ್ಲಿ ನಿವೃತ್ತ ಪತ್ರಕರ್ತರಿಗೆ ಪರಿಣಾಮಕಾರಿ ಕಲ್ಯಾಣ ಕಾರ್ಯಕ್ರಮಗಳನ್ನು ಖಚಿತಪಡಿಸಿಕೊಳ್ಳಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇರಳದ ಹಿರಿಯ ಲೋಕಸಭಾ ಸದಸ್ಯ ಎನ್.ಕೆ. ಪ್ರೇಮಚಂದ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.ಭಾರತದ ಹಿರಿಯ ಪತ್ರಕರ್ತರ ಒಕ್ಕೂಟವು ಸಿದ್ಧಪಡಿಸಿದ ಜ್ಞಾಪಕ ಪತ್ರವನ್ನು ಅವರು ಬುಧವಾರ ಲೋಕಸಭೆಯಲ್ಲಿರುವ ಪ್ರಧಾನಿ ಕಚೇರಿಗೆ ಹಸ್ತಾಂತರಿಸಿದ ತಮ್ಮ ಕವರಿಂಗ್ ಲೆಟರ್‌ನೊಂದಿಗೆ ಪ್ರಧಾನ ಮಂತ್ರಿಗೆ ಕಳುಹಿಸಿದರು. ಎಸ್‌ಜೆಎಫ್‌ಐನ ದೆಹಲಿ-ಎನ್‌ಸಿಆರ್ ಘಟಕದ ಪ್ರಧಾನ ಕಾರ್ಯದರ್ಶಿ ಜಾರ್ಜ್…

Read More

ಗೋಲಗುಮ್ಮಜ್ ಎಕ್ಸಪ್ರೆಸ್ ಟ್ರೈನ್ ಹುಬ್ಬಳ್ಳಿ, ಗದಗ ಬೈಪಾಸ್ ಮಾರ್ಗ ಓಡಿಸಲು ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯಿಸಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು.ಇದಕ್ಕೆ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಗೊಳ್ಳಲಿದ್ದು, ಪ್ರಯಾಣಿಕರಿಗೆ ಸಮಯ ಉಳಿತಾಯವಾಗಿ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ…

Read More

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ: ಬಸ್ ಮುಷ್ಕರ ಹಿಂಪಡೆಯಲು ಮುಖಂಡರಿಗೆ ಸಿಎಂ ಮನವಿ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 4:ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮುಷ್ಕರ ಹಿಂಪಡೆಯಲು ಮುಖಂಡರಿಗೆ ವಿನಂತಿಸಿಕೊಂಡರು.2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ…

Read More

ಧರ್ಮಸ್ಥಳ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹಿಸಿ ಸಿಎಂಗೆ ಆಮ್ ಆದ್ಮಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 25:ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೊಂದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಅನಂತರ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾತನಾಡಿ, ಕರ್ನಾಟಕದ ನಾಗರಿಕರ ಪರವಾಗಿ ಮತ್ತು 2012 ರಲ್ಲಿ ಧರ್ಮಸ್ಥಳದಲ್ಲಿ ಕ್ರೂರವಾಗಿ ಅತ್ಯಾಚಾರ ಮತ್ತು ಕೊಲೆಗೆ…

Read More

ವಿಜಯಪುರ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ: ಸಂಸದ ರಮೇಶ ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಸಂಸದ ರಮೇಶ ಜಿಗಜಿಣಗಿ ಅವರುದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗಗಳ ಸ್ಥಾಪನೆಗೆ ಮನವಿ ಮಾಡಿಕೊಂಡರು. ಆಲಮಟ್ಟಿ- ಇಲಕಲ್ -ಕೊಪ್ಪಳದಿಂದ ಚಿತ್ರದುರ್ಗವರೆಗೆ ಹೊಸ ರೈಲ್ವೆ ಮಾರ್ಗವನ್ನು ಮಾಡುವಂತೆ ಸುಧೀರ್ಘವಾಗಿ ಚರ್ಚಿಸಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದಪಿ. ಸಿ. ಗದ್ದಿಗೌಡರ ಅವರು ಸೇರಿದಂತೆ ಆಲಮಟ್ಟಿ, ಇಲಕಲ್ ಮತ್ತು ಕೊಪ್ಪಳದಿಂದ…

Read More