ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 29:ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 2026-27ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್ ಬಿಪಿ) ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಅಸಾಧಾರಣ ಪ್ರತಿಭೆ ಹಾಗೂ ಸಾಧನೆಗಳನ್ನು ಮೆರೆದ ಮಕ್ಕಳಿಗೆ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ನವದೆಹಲಿಯಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ.18 ವರ್ಷದೊಳಗಿನ ಅರ್ಹ ಮಕ್ಕಳು ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕಲೆ ಮತ್ತು ಸಂಸ್ಕೃತಿ ಹಾಗೂ…

Read More

ಗ್ರಾಮ‌ಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 10:ಜಿಲ್ಲೆಯ ಸಿಂದಗಿ ತಾಲೂಕಿನ ಕೊಕಟನೂರ ಹಾಗೂ ಇಂಡಿ ತಾಲೂಕಿನ ಹಿಂಗಣಿ ಗ್ರಾಪಂ ನಲ್ಲಿ ಗ್ರಾಮ ಒನ್ ಫ್ರಾಂಚೈಸಿಗೆ ಇ- ಆಡಳಿತ ಆನ್ ಲೈನ್ ಅರ್ಜಿ‌ ಆಹ್ವಾನಿಸಿದೆ.ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆಗ್ರಾಮ ಒನ್ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಅಡಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯ ಮುಖ್ಯ ಉದ್ದೇಶವಾಗಿದೆ.ಕೊಕಟನೂರ ಹಾಗೂ ಹಿಂಗಣಿ ಗ್ರಾಪಂನಲ್ಲಿ ಗ್ರಾಮ ಒನ್…

Read More

ಮೈಸೂರು ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಜೂ.10: ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ಧತಿಯಂತೆ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ. ಕಲೆಯಲ್ಲಿ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಮೈಸೂರು ವಿವಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.ಆಸಕ್ತ ಅಭ್ಯರ್ಥಿಗಳು https;//uucms.karnataka.gov.in ಆನ್‌ಲೈನ್…

Read More

ವಾಹನ ಖರೀದಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಜೂ.6:ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ, 2020-21 ರಿಂದ 2023-24ನೇ ಸಾಲಿನ ಜಿಲ್ಲೆಗೆ ಸಾಮಾನ್ಯ ವರ್ಗದಡಿ ಒಂದು ಇನ್ಸುಲೇಟೆಡ್ ವಾಹನ ಖರೀದಿಗೆ ಸಹಾಯಧನಕ್ಕಾಗಿ ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಸಹಾಯಧನ ದೊರೆಯಲಿದ್ದು, ಉಳಿದ ಶೇ. 60 ರಷ್ಟು ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗುತ್ತದೆ. ಅರ್ಹತೆಗಳೇನುಅರ್ಜಿದಾರರು ಕಡ್ಡಾಯವಾಗಿ ವಿಜಯಪುರ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು.ಮೀನುಗಾರಿಕೆ ಅಥವಾ ಮೀನು ಮಾರಾಟ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಆಸಕ್ತರು ಮೀನುಗಾರರ ಸಹಕಾರ ಸಂಘಗಳ ಸದಸ್ಯರಾಗಿರುವುದು ಕಡ್ಡಾಯವಾಗಿದೆ.ಅರ್ಜಿದಾರರು…

Read More

ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ 15 ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಫ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪ್ರಸ್ತುತ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಈ ತಾತ್ಕಾಲಿಕ ಅತಿಥಿ ಉಪನ್ಯಾಸಕರನ್ನು ಮುಂದುವರಿಸಲಾಗುವುದು.ಆಸಕ್ತ ಅಭ್ಯರ್ಥಿಗಳು ಮೇ 25 ರೊಳಗಾಗಿ ಆಯಾ ವಿಷಯದ‌ ಹುದ್ದೆಗಳಿಗೆ ಜಿಲ್ಲಾ…

Read More

ಕಾಲೇಜ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ವಿಜ್ಞಾನ(ಪಿಸಿಎಂಬಿ), ವಾಣಿಜ್ಯ ಮತ್ತು ಕಲಾ ವಿಭಾಗಕ್ಕೆ ಅಲ್ಪಸಂಖ್ಯಾತರ ಸಮುದಾಯ ಶೇ.75 ಹಾಗೂ ಇತರೆ ಸಮುದಾಯದವರಿಂದ ಶೇ.25 ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 1 ಅರ್ಜಿ ಸಲ್ಲಿಕೆಗೆ‌ ಕೊನೆಯ ದಿನವಾಗಿದ್ದು, ಹಾಗಾಗಿ ಜೂ. 1 ರೊಳಗಾಗಿ‌ ಅರ್ಜಿಯನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಇಲ್ಲಿಗೆ ಸಲ್ಲಿಸಬಹುದಾಗಿದೆ.‌ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜಿಲ್ಲಾ ಕಚೇರಿ…

Read More

ಜನ-ಜಾನುವಾರು ಹಾನಿ ತಪ್ಪಿಸಲು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಮಳೆ-ಗಾಳಿ ಹಾಗೂ ಸಿಡಿಲು-ಮಿಂಚಿನಿಂದ ತಪ್ಪಿಸಿಕೊಳ್ಳಲು ಜನ ಸಾಮಾನ್ಯರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ಹವಾಮಾನ ಮಾಹಿತಿ ಹಾಗೂ ಗುಡುಗು-ಮಿಂಚು ಮುನ್ನೆಚ್ಚರಿಕೆಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ ಎನ್ ಡಿಎಂಸಿ) ಅಭಿವೃದ್ಧಿಪಡಿಸಿರುವ SIDILU ಆ್ಯಪ್ ನಲ್ಲಿ ಪಡೆಯಬಹುದು ಎಂದವರು ತಿಳಿಸಿದ್ದಾರೆ.ಜೊತೆಗೆ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ (NDMA) ಅಭಿವೃದ್ಧಿಪಡಿಸಿರುವ…

Read More

ಐಟಿಐ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ.11:ಜಿಲ್ಲೆಯ 10 ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಎನ್‌ಸಿವಿಟಿ ಸಂಯೋಜನೆ ಹೊಂದಿರುವ ವೃತ್ತಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಆಗಸ್ಟ್-2026ನೇ ಸಾಲಿನ ಪ್ರವೇಶ ಪಡೆಯಲು 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು www..cite.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 15 ಕೊನೆ ದಿನವಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕವಿಲ್ಲ. ಜಿಲ್ಲಾ ನೋಡಲ್ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಜಯಪುರದಲ್ಲಿ 08 ಸಾಂಪ್ರದಾಯಿಕ ವೃತ್ತಿಗಳಲ್ಲಿ ಮತ್ತು 06 ಇಂಡಸ್ಟ್ರೀಸ್-4.0…

Read More

ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11:ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಶೇ. 90…

Read More

ಸಾಲ ಸೌಲಭ್ಯಕ್ಕೆ‌ ಸಲ್ಲಿಸಿದ‌ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣಕ್ಕೆ ವಿಲೇವಾರಿ ಮಾಡಿ: ಜಿಪಂ‌ ಸಿಇಒ ರಿಷಿ ಆನಂದ ಕಟ್ಟುನಿಟ್ಟಿನ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ‌ ಮಾ. 17:ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸೇರಿದಂತೆ ಸರಕಾರದ ವಿವಿಧ ಯೋಜನೆಯಡಿ ಅನೇಕ ಫಲಾನುಭವಿಗಳು ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಆದರೆ ಈವರೆಗೂ ಅರ್ಜಿಗಳನ್ನು‌ ಬ್ಯಾಂಕ್ ಗಳು ಬಾಕಿ ಉಳಿಸಿಕೊಂಡಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ತಕ್ಷಣಕ್ಕೆ ಫಲಾನುಭವಿಗಳ ಅರ್ಜಿಗಳನ್ನು ತುರ್ತಾಗಿ ಪರಿಶೀಲಿಸಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ‌ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಡಿಸ್ಟ್ರಿಕ್ಟ್ ಲೆವೆಲ್…

Read More