ನಾನಾ ಕ್ಷೇತ್ರಗಳ ಗಣ್ಯರ ವಿಜನ್ ಗ್ರುಪ್ ರಚನೆ: ಸದಸ್ಯರಾಗಿ ಡಾ. ಬಿರಾದಾರ ನೇಮಕ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 24: ರಾಜ್ಯ ಧಾರ್ಮಿಕ ಇಲಾಖೆ ವ್ಯಾಪ್ತಿಯ ಐತಿಹಾಸಿಕ ದೇವಾಲಯಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ನಾನಾ ಕ್ಷೇತ್ರಗಳ ಗಣ್ಯರ ವಿಜನ್ ಗ್ರುಪ್ ರಚಿಸಲಾಗಿದ್ದು, ಸಮಿತಿಯ ಸದಸ್ಯರಾಗಿ ಡಾ. ಮಹಾಂತೇಶ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ. ಇವರು ಉತ್ತರ ಕರ್ನಾಟಕದ ಏಕೈಕ ಪ್ರತಿನಿಧಿಯಾಗಿದ್ದಾರೆ.ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಆಗಿರುವ ಡಾ. ಮಹಾಂತೇಶ ಬಿರಾದಾರ ಅವರನ್ನು ಏಳು ಜನ ಸದಸ್ಯರನ್ನು ಹೊಂದಿರುವ ವಿಜನ್ ಗ್ರುಪ್ ಸದಸ್ಯರನ್ನಾಗಿ ಧಾರ್ಮಿಕ ಇಲಾಖೆ ಆಯುಕ್ತರು…

Read More

ವಿಜಯಪುರ ತಾಲೂಕು ರೈತ ಸಂಘದ ನೂತನ ಪದಾಧಿಕಾರಿಗಳ ನೇಮಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಮಹಾದೇವಪ್ಪ ತೇಲಿ (ಅಧ್ಯಕ್ಷ), ಜಯಸಿಂಗ್ ರಜಪೂತ ( ಪ್ರಧಾನ ಕಾರ್ಯದರ್ಶಿ) ಪ್ರಭುಲಿಂಗ ಕಾರಜೋಳ ( ಯುವ ಘಟಕ ಅಧ್ಯಕ್ಷ) ಅವರನ್ನು ಬೆಳಗಾವಿ ವಿಭಾಗದ ಉಪಾಧ್ಯಕ್ಷ ಬಸನಗೌಡ ಧರ್ಮಗೊಂಡ ಹಾಗೂ ರಾಜ್ಯ ಯುವ ಘಟಕದ ಸಂಚಾಲಕ ಸಿದ್ಧನಗೌಡ ಪಾಟೀಲ ಅವರು ಎಲ್ಲ ಪದಾಧಿಕಾರಿಗಳ ಸಮಕ್ಷಮದಲ್ಲಿ ಒಮ್ಮತದಿಂದ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಪಾಟೀಲ್ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18:ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸಂದೀಪ್ ರಾಮನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯದ್ಯಕ್ಷರ ಸೂಚನೆ ಮೇರೆಗೆ ಪಕ್ಷದ ಸಂಘಟನೆ ಹಿತ ದೃಷ್ಟಿಯಿಂದ ಪಾಟೀಲ್ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More