ಶಿಕ್ಷಕ ನಬಿ ಪಟೇಲ್ ವಡಿಗೇರಿ ಸೇವೆ ಶ್ಲಾಘನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 7: ಹಲಸಂಗಿ ಮಧುರಚೆನ್ನರ ಒಡನಾಡಿಯಾಗಿದ್ದ ನಬಿಪಟೇಲ್ ವಡಗೇರಿ ಶಿಕ್ಷಕರ ಸೇವೆ ಶ್ಲಾಘನೀಯವಾಗಿದ್ದು, ಶಿಕ್ಷಣದೊಂದಿಗೆ ಸಾಮಾಜಿಕ ರಂಗದಲ್ಲೂ ಉತ್ಕೃಷ್ಠ ಸೇವೆ ಸಲ್ಲಿಸಿ ಶಿಷ್ಯಬಳಗದ ಹೃದಯದಲ್ಲಿ ಅಜರಾಮರರಾಗಿದ್ದಾರೆ ಎಂದು ಹಿರಿಯ ಸಾಹಿತಿ ಸಿದ್ದಣ್ಣ ಲಂಗೋಟಿ ಹೇಳಿದರು.ನಗರದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಅಲ್‌ಹಜ್ ನಬಿಪಟೇಲ್ ವಡಗೇರಿಯವರ ಸಂಸ್ಮರಣ ಗ್ರಂಥ ವಡಗೇರಿ ನಮಃ, ಬಿ ಆರ್ ಪೊಲೀಸ್‌ಪಾಟೀಲ ರಚಿಸಿದ ತುಲಾಭಾರ ಪ್ರಸಂಗ ಹಾಗೂ ತುಲಾಭಾರ ನಾಟಕ ಗ್ರಂಥಗಳ ಲೋಕಾರ್ಪಣೆ ಹಾಗೂ ಆದರ್ಶ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ…

Read More