ಏ. 4ರಂದು ವೈದ್ಯಕೀಯ ಕಾರ್ಯಾಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 1: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಕಿವಿ, ಮೂಗು, ಗಂಟಲು ವಿಭಾಗದಿಂದ ಅಲರ್ಜಿ ಕ್ಷೇತ್ರದ ಹೊಸ ಒಳನೋಟಗಳು ಕುರಿತು ನಿರಂತರ ವೈದ್ಯಕೀಯ ಶಿಕ್ಷಣ(CME) ಮತ್ತು ಕಾರ್ಯಾಗಾರ ಏಪ್ರಿಲ್ 4 ರಂದು ಶನಿವಾರ ನಡೆಯಲಿದೆ.ಬಿ.ಎಲ್‌.ಡಿ.ಇ ಆಸ್ಪತ್ರೆಯ ಟ್ರಾಮಾ ಸೆಂಟರ್‌ನ 2ನೇ ಮಹಡಿಯ ಮಿನಿ ಆಡಿಟೋರಿಯಂನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಖ್ಯಾತ ಅಲರ್ಜಿ ತಜ್ಞೆ ಡಾ. ಗಾಯತ್ರಿ…

Read More

ಎ.2ರಂದು “ನಾನು ಕರುಣಾಕರ” ಚಲನಚಿತ್ರ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 7: ಮಕ್ಕಳು ನೋಡಬೇಕಾದ ಹಾಗೂ ಮಗನ ಆಸೆ ಪೂರೈಸಲು ತಂದೆ ಯಾವ ರೀತಿ ಪ್ರಯತ್ನಿಸುತ್ತಾನೆ ಎಂಬ ಕಥಾ ಹಂದರವುಳ್ಳ ಸದಭಿರುಚಿಯ `ನಾನು ಕರುಣಾಕರ’ ಎಂಬ ಚಲನಚಿತ್ರ ಫೋಸ್ಟ್ ಪ್ರೊಡೆಕ್ಷನ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಎಪ್ರಿಲ್ 2 ರಂದು ಬಿಡುಗಡೆಗೊಳ್ಳಲಿದೆ ಎಂದು ಚಲನಚಿತ್ರದ ನಿರ್ಮಾಪಕ ನಮನ್ ನಾರಾಯಣ ಸಂತೋಷ್ ಹೇಳಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಸಿನೆಮಾಗಳು ಇತ್ತೀಚಿಗೆ ಬರುತ್ತಿಲ್ಲ ಎಂಬ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಈ ಹೊಸ ಪ್ರಯತ್ನಕ್ಕೆ ಕೈ ಹಾಕಲಾಗಿದೆ, ಮಧ್ಯಮ…

Read More