ಕಾರ್ಗಿಲ್ ವಿಜಯ ದಿನ: ದೇಶಸೇವೆಗೆ ಸೈನ್ಯ ಸೇರುವುದು ಪುಣ್ಯದ ಅವಕಾಶ – ಕಲ್ಮೇಶ ಆಸಂಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ದೇಶ ಸೇವೆ ಮಾಡುವ ಅನೇಕ ಮಾರ್ಗಗಳಿದ್ದರೂ, ರಾಷ್ಟ್ರಕ್ಕಾಗಿ ಜೀವವನ್ನೇ ಅರ್ಪಿಸುವ ಅವಕಾಶ ಸೈನಿಕರಿಗೆ ಮಾತ್ರ ದೊರೆಯುತ್ತದೆ. ಸೈನ್ಯದಲ್ಲಿ ಸೇವೆ ಸಲ್ಲಿಸುವುದು ಪ್ರತಿಯೊಬ್ಬರಿಗೂ ಸಿಗದ ಪುಣ್ಯದ ಅವಕಾಶ ಎಂದು ಭೂಸೇನೆಯ ನಿವೃತ್ತ ಹವಾಲ್ದಾರ್ ಹಾಗೂ ದ್ರೋಣ ಸೋಲ್ಜರ್ಸ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಕಲ್ಮೇಶ ಆಸಂಗಿ ಹೇಳಿದರು.ನಗರದ ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ ಹಾಗೂ ಗುರುಪೂರ್ಣಿಮೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕರೂ ತಮ್ಮ…

Read More

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.7:2022ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ…

Read More